AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು CCB ಅಧಿಕಾರಿಗಳೂ ಌಂಕರ್​ ಅನುಶ್ರೀ ವಿಚಾರಣೆ ನಡೆಸ್ತಾರಾ?

[lazy-load-videos-and-sticky-control id=”oqzMA4S7xCA”] ಬೆಂಗಳೂರು: ಡ್ರಗ್ಸ್​ ಜಾಲದ ಆಳ ಅಗಲ ಪತ್ತೆ ಹಚ್ಚುತ್ತಿರುವ ಸಿಸಿಬಿ ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.  NCBಯಿಂದ Cue ಪಡೆದ ಬೆಂಗಳೂರು CCB ಅಧಿಕಾರಿಗಳು ಭಾರೀ ತನಿಖೆಯನ್ನೇ ನಡೆಸಿದ್ದಾರೆ. ಈ ಮಧ್ಯೆ ಮಂಗಳೂರಿನಲ್ಲಿಯೂ ಮಾದಕ ಲೋಕದ ತನಿಖೆ ನಡೆದಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಂದ ಮಾತಿನ ಮಲ್ಲಿ ಅನುಶ್ರೀ ಅವರನ್ನು ಮನೆಗೇ ಬಂದು ಬುಲಾವ್ ನೀಡಿದ್ದಾರೆ. ಅಲ್ಲಿ ಅನುಶ್ರೀ ಈಗ ತಾನೇ ವಿಚಾರಣಾಧಿಕಾರಿ ಎದುರು ಕುಳಿತಿದ್ದಾರೆ. ಸರಿಯಾಗಿ ಇದೇ ವೇಳೆ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಏನು […]

ಬೆಂಗಳೂರು CCB ಅಧಿಕಾರಿಗಳೂ ಌಂಕರ್​ ಅನುಶ್ರೀ ವಿಚಾರಣೆ ನಡೆಸ್ತಾರಾ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 25, 2020 | 2:40 PM

Share

[lazy-load-videos-and-sticky-control id=”oqzMA4S7xCA”]

ಬೆಂಗಳೂರು: ಡ್ರಗ್ಸ್​ ಜಾಲದ ಆಳ ಅಗಲ ಪತ್ತೆ ಹಚ್ಚುತ್ತಿರುವ ಸಿಸಿಬಿ ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.  NCBಯಿಂದ Cue ಪಡೆದ ಬೆಂಗಳೂರು CCB ಅಧಿಕಾರಿಗಳು ಭಾರೀ ತನಿಖೆಯನ್ನೇ ನಡೆಸಿದ್ದಾರೆ. ಈ ಮಧ್ಯೆ ಮಂಗಳೂರಿನಲ್ಲಿಯೂ ಮಾದಕ ಲೋಕದ ತನಿಖೆ ನಡೆದಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಂದ ಮಾತಿನ ಮಲ್ಲಿ ಅನುಶ್ರೀ ಅವರನ್ನು ಮನೆಗೇ ಬಂದು ಬುಲಾವ್ ನೀಡಿದ್ದಾರೆ. ಅಲ್ಲಿ ಅನುಶ್ರೀ ಈಗ ತಾನೇ ವಿಚಾರಣಾಧಿಕಾರಿ ಎದುರು ಕುಳಿತಿದ್ದಾರೆ.

ಸರಿಯಾಗಿ ಇದೇ ವೇಳೆ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಏನು ನಡೆದಿದೆ?  ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲದ ವಿಷಯದಲ್ಲಿ ಅನುಶ್ರೀಯನ್ನು  ಬೆಂಗಳೂರು ಸಿಸಿಬಿ ಅವರೂ ವಿಚಾರಣೆ ನಡೆಸುತ್ತಾರಾ? ಎಂದು ನೋಡಿದಾಗ ಮಂಗಳೂರಿನಲ್ಲಿ ಬಂಧಿತ ಬಾಲಿವುಡ್​ ನಟ ಕಿಶೋರ್​ ಹಾಗು ಡ್ಯಾನ್ಸರ್​ ತರುಣ್​ಗೆ ಮಂಗಳೂರು ಮುಂಬೈ ಮತ್ತು ದುಬೈನ ನೆಟ್​ವರ್ಕ್​ ಇದೆ. ಆದರೆ, ಇದುವರೆಗೂ ರಾಗಿಣಿ ಮತ್ತು ಈ ನೆಟ್​ವರ್ಕ್​ಗೂ ಯಾವುದೇ ಸಂಬಂಧ ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಅನುಶ್ರೀ ಹೆಸರು ಬೆಂಗಳೂರು ಸಿಸಿಬಿ ತನಿಖೆಯಲ್ಲಿ ಬಂದಿಲ್ಲ. ಅನುಶ್ರೀ ಬೆಂಗಳೂರಿನಲ್ಲಿ ನಡೆದ ಪಾರ್ಟಿಗಳಲ್ಲಿ ಭಾಗಿಯಾಗಿದ್ದಾಳೆ. ಆದ್ರೆ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿರುವ ಬಗ್ಗೆ ಯಾವುದೇ ಮಾಹಿತಿ ಇದುವರೆಗೆ ಇಲ್ಲಿನ ಸಿಸಿಬಿಗೆ ಲಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 12:25 pm, Fri, 25 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್