AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು CCB ಅಧಿಕಾರಿಗಳೂ ಌಂಕರ್​ ಅನುಶ್ರೀ ವಿಚಾರಣೆ ನಡೆಸ್ತಾರಾ?

[lazy-load-videos-and-sticky-control id=”oqzMA4S7xCA”] ಬೆಂಗಳೂರು: ಡ್ರಗ್ಸ್​ ಜಾಲದ ಆಳ ಅಗಲ ಪತ್ತೆ ಹಚ್ಚುತ್ತಿರುವ ಸಿಸಿಬಿ ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.  NCBಯಿಂದ Cue ಪಡೆದ ಬೆಂಗಳೂರು CCB ಅಧಿಕಾರಿಗಳು ಭಾರೀ ತನಿಖೆಯನ್ನೇ ನಡೆಸಿದ್ದಾರೆ. ಈ ಮಧ್ಯೆ ಮಂಗಳೂರಿನಲ್ಲಿಯೂ ಮಾದಕ ಲೋಕದ ತನಿಖೆ ನಡೆದಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಂದ ಮಾತಿನ ಮಲ್ಲಿ ಅನುಶ್ರೀ ಅವರನ್ನು ಮನೆಗೇ ಬಂದು ಬುಲಾವ್ ನೀಡಿದ್ದಾರೆ. ಅಲ್ಲಿ ಅನುಶ್ರೀ ಈಗ ತಾನೇ ವಿಚಾರಣಾಧಿಕಾರಿ ಎದುರು ಕುಳಿತಿದ್ದಾರೆ. ಸರಿಯಾಗಿ ಇದೇ ವೇಳೆ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಏನು […]

ಬೆಂಗಳೂರು CCB ಅಧಿಕಾರಿಗಳೂ ಌಂಕರ್​ ಅನುಶ್ರೀ ವಿಚಾರಣೆ ನಡೆಸ್ತಾರಾ?
KUSHAL V
| Edited By: |

Updated on:Sep 25, 2020 | 2:40 PM

Share

[lazy-load-videos-and-sticky-control id=”oqzMA4S7xCA”]

ಬೆಂಗಳೂರು: ಡ್ರಗ್ಸ್​ ಜಾಲದ ಆಳ ಅಗಲ ಪತ್ತೆ ಹಚ್ಚುತ್ತಿರುವ ಸಿಸಿಬಿ ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.  NCBಯಿಂದ Cue ಪಡೆದ ಬೆಂಗಳೂರು CCB ಅಧಿಕಾರಿಗಳು ಭಾರೀ ತನಿಖೆಯನ್ನೇ ನಡೆಸಿದ್ದಾರೆ. ಈ ಮಧ್ಯೆ ಮಂಗಳೂರಿನಲ್ಲಿಯೂ ಮಾದಕ ಲೋಕದ ತನಿಖೆ ನಡೆದಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಂದ ಮಾತಿನ ಮಲ್ಲಿ ಅನುಶ್ರೀ ಅವರನ್ನು ಮನೆಗೇ ಬಂದು ಬುಲಾವ್ ನೀಡಿದ್ದಾರೆ. ಅಲ್ಲಿ ಅನುಶ್ರೀ ಈಗ ತಾನೇ ವಿಚಾರಣಾಧಿಕಾರಿ ಎದುರು ಕುಳಿತಿದ್ದಾರೆ.

ಸರಿಯಾಗಿ ಇದೇ ವೇಳೆ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಏನು ನಡೆದಿದೆ?  ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲದ ವಿಷಯದಲ್ಲಿ ಅನುಶ್ರೀಯನ್ನು  ಬೆಂಗಳೂರು ಸಿಸಿಬಿ ಅವರೂ ವಿಚಾರಣೆ ನಡೆಸುತ್ತಾರಾ? ಎಂದು ನೋಡಿದಾಗ ಮಂಗಳೂರಿನಲ್ಲಿ ಬಂಧಿತ ಬಾಲಿವುಡ್​ ನಟ ಕಿಶೋರ್​ ಹಾಗು ಡ್ಯಾನ್ಸರ್​ ತರುಣ್​ಗೆ ಮಂಗಳೂರು ಮುಂಬೈ ಮತ್ತು ದುಬೈನ ನೆಟ್​ವರ್ಕ್​ ಇದೆ. ಆದರೆ, ಇದುವರೆಗೂ ರಾಗಿಣಿ ಮತ್ತು ಈ ನೆಟ್​ವರ್ಕ್​ಗೂ ಯಾವುದೇ ಸಂಬಂಧ ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಅನುಶ್ರೀ ಹೆಸರು ಬೆಂಗಳೂರು ಸಿಸಿಬಿ ತನಿಖೆಯಲ್ಲಿ ಬಂದಿಲ್ಲ. ಅನುಶ್ರೀ ಬೆಂಗಳೂರಿನಲ್ಲಿ ನಡೆದ ಪಾರ್ಟಿಗಳಲ್ಲಿ ಭಾಗಿಯಾಗಿದ್ದಾಳೆ. ಆದ್ರೆ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿರುವ ಬಗ್ಗೆ ಯಾವುದೇ ಮಾಹಿತಿ ಇದುವರೆಗೆ ಇಲ್ಲಿನ ಸಿಸಿಬಿಗೆ ಲಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 12:25 pm, Fri, 25 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ