AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು. ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ […]

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು
ಸಾಧು ಶ್ರೀನಾಥ್​
| Updated By: KUSHAL V|

Updated on: Aug 17, 2020 | 4:01 PM

Share

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು.

ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ ನಂಬಿದರು. ಆದರೆ, ಕೂಡಲೇ ಮಿಲಾಪ್ ಝವೇರಿ ಹಾಗೂ ನಿಶಿಕಾಂತ್​ ಕಾಮತ್  ಸ್ನೇಹಿತರಾದ ರಿತೇಶ್ ದೇಶಮುಖ್ ನಿಶಿಕಾಂತ್ ಕಾಮತ್ ಮೃತಪಟ್ಟಿಲ್ಲ. ಬದಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸ್ಪಷ್ಟನೆ ನೀಡಿದ್ದಾರೆ.

https://twitter.com/zmilap/status/1295250907127377920?s=20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!