AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು. ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ […]

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು
ಸಾಧು ಶ್ರೀನಾಥ್​
| Edited By: |

Updated on: Aug 17, 2020 | 4:01 PM

Share

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು.

ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ ನಂಬಿದರು. ಆದರೆ, ಕೂಡಲೇ ಮಿಲಾಪ್ ಝವೇರಿ ಹಾಗೂ ನಿಶಿಕಾಂತ್​ ಕಾಮತ್  ಸ್ನೇಹಿತರಾದ ರಿತೇಶ್ ದೇಶಮುಖ್ ನಿಶಿಕಾಂತ್ ಕಾಮತ್ ಮೃತಪಟ್ಟಿಲ್ಲ. ಬದಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸ್ಪಷ್ಟನೆ ನೀಡಿದ್ದಾರೆ.

https://twitter.com/zmilap/status/1295250907127377920?s=20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ