ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು. ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ […]

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು
Follow us
| Updated By: KUSHAL V

Updated on: Aug 17, 2020 | 4:01 PM

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು.

ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ ನಂಬಿದರು. ಆದರೆ, ಕೂಡಲೇ ಮಿಲಾಪ್ ಝವೇರಿ ಹಾಗೂ ನಿಶಿಕಾಂತ್​ ಕಾಮತ್  ಸ್ನೇಹಿತರಾದ ರಿತೇಶ್ ದೇಶಮುಖ್ ನಿಶಿಕಾಂತ್ ಕಾಮತ್ ಮೃತಪಟ್ಟಿಲ್ಲ. ಬದಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸ್ಪಷ್ಟನೆ ನೀಡಿದ್ದಾರೆ.

https://twitter.com/zmilap/status/1295250907127377920?s=20

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!