AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು. ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ […]

ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು
ಸಾಧು ಶ್ರೀನಾಥ್​
| Edited By: |

Updated on: Aug 17, 2020 | 4:01 PM

Share

ಕೆಲವು ಗಂಟೆಗಳ ಹಿಂದೆ ದೃಶ್ಯಂ ಸಿನಿಮಾದ ನಿರ್ದೇಶಕ ನಿಶಿಕಾಂತ್ ಕಾಮತ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಸದ್ಯ ನಿಶಿಕಾಂತ್ ಕಾಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನಿಶಿಕಾಂತ್ ಕಾಮತ್ ಯಕೃತಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇಂದು ನಿಶಿಕಾಂತ್ ಆಪ್ತ ನಿರ್ದೇಶಕ ಮಿಲಾಪ್​ ಝವೇರಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶಿಕಾಂತ್​ ಕಾಮತ್​ ನಿಧನರಾಗಿದ್ದಾರೆ ಎಂದು ಆಕಸ್ಮಿಕವಾಗಿ ಪೋಸ್ಟ್​ ಮಾಡಿಬಿಟ್ಟರು.

ಇವರ ಟ್ವೀಟ್​ನಿಂದ ನಿಶಿಕಾಂತ್ ಸಾವಿನ್ನಪ್ಪಿದ್ದಾರೆ ಎಂದು ಎಲ್ಲರೂ ನಂಬಿದರು. ಆದರೆ, ಕೂಡಲೇ ಮಿಲಾಪ್ ಝವೇರಿ ಹಾಗೂ ನಿಶಿಕಾಂತ್​ ಕಾಮತ್  ಸ್ನೇಹಿತರಾದ ರಿತೇಶ್ ದೇಶಮುಖ್ ನಿಶಿಕಾಂತ್ ಕಾಮತ್ ಮೃತಪಟ್ಟಿಲ್ಲ. ಬದಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸ್ಪಷ್ಟನೆ ನೀಡಿದ್ದಾರೆ.

https://twitter.com/zmilap/status/1295250907127377920?s=20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ