AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ

Yash 19: ಯಶ್ ಹೊಸ ಸಿನಿಮಾ ಬಗ್ಗೆ ತಿಳಿಯಲು ಅಭಿಮಾನಿಗಳು ಹಲವು ಸಮಯದಿಂದ ಕಾದಿದ್ದರು. ಅದಕ್ಕೆ ಮುಹೂರ್ತ ಕೂಡಿಬಂದಿದೆ. ಇಂದು ಟೈಟಲ್ ರಿವೀಲ್ ಆಗಿದೆ.

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ
ರಾಜೇಶ್ ದುಗ್ಗುಮನೆ
| Edited By: |

Updated on:Dec 08, 2023 | 11:59 AM

Share

ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘Yash 19’ಗಾಗಿ ಫ್ಯಾನ್ಸ್ ಕಾಯುತ್ತಲೇ ಇದ್ದರು. ಕೊನೆಗೂ ಈ ವಿಚಾರ ರಿವೀಲ್ ಆಗಿದೆ. ‘Yash 19 ಚಿತ್ರಕ್ಕೆ ‘ಟಾಕ್ಸಿಕ್’ (Toxic) ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್ ನೊಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರೋ ಕಾರಣಕ್ಕೆ ಈ ಚಿತ್ರಕ್ಕೆ ಟೈಟಲ್ ಸೂಕ್ತ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಯಶ್ ಅವರ ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್​ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡವು. ನರ್ತನ್ ಅವರು ‘ಯಶ್ 19’ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಡೆಯಲಿಲ್ಲ. ಈಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ‘ಕೆಜಿಎಫ್ 2’ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಯಶ್ ಹೊಸ ಚಿತ್ರದ ಟೈಟಲ್ ಘೋಷಣೆ ಆಗಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. 10-4-2025ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಲಿದೆ.

ಟ್ವಿಟರ್​ನಲ್ಲಿ ಸದ್ಯ #Toxic ಹ್ಯಾಶ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಅಭಿಮಾನಿಗಳು ಹಬ್ಬ ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಅದಕ್ಕೆ ಸೂಕ್ತ ಆಗುವಂಥ ಟೈಟಲ್​ನ ಫೈನಲ್ ಮಾಡಲಾಗಿದೆ. ಗೀತು ಮೋಹನ್​ದಾಸ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:00 am, Fri, 8 December 23

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ