AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದ ನಟ ಯಶ್

Vijay Raghavendra-Yash: ಪತ್ನಿಯ ಕಳೆದುಕೊಂಡಿರುವ ವಿಜಯ ರಾಘವೇಂದ್ರಗೆ ನಟ ಯಶ್ ಆಪ್ತವಾಗಿ ಧೈರ್ಯ ತುಂಬಿದ್ದು ಹೀಗೆ... ಚಿತ್ರಗಳಲ್ಲಿ ನೋಡಿ.

ಮಂಜುನಾಥ ಸಿ.
|

Updated on: Aug 09, 2023 | 4:31 PM

Share
ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

1 / 7
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

2 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

3 / 7
ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

4 / 7
ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

5 / 7
ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

6 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ