AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದ ನಟ ಯಶ್

Vijay Raghavendra-Yash: ಪತ್ನಿಯ ಕಳೆದುಕೊಂಡಿರುವ ವಿಜಯ ರಾಘವೇಂದ್ರಗೆ ನಟ ಯಶ್ ಆಪ್ತವಾಗಿ ಧೈರ್ಯ ತುಂಬಿದ್ದು ಹೀಗೆ... ಚಿತ್ರಗಳಲ್ಲಿ ನೋಡಿ.

ಮಂಜುನಾಥ ಸಿ.
|

Updated on: Aug 09, 2023 | 4:31 PM

Share
ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

1 / 7
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

2 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

3 / 7
ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

4 / 7
ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

5 / 7
ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

6 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

7 / 7
Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ