AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದ ನಟ ಯಶ್

Vijay Raghavendra-Yash: ಪತ್ನಿಯ ಕಳೆದುಕೊಂಡಿರುವ ವಿಜಯ ರಾಘವೇಂದ್ರಗೆ ನಟ ಯಶ್ ಆಪ್ತವಾಗಿ ಧೈರ್ಯ ತುಂಬಿದ್ದು ಹೀಗೆ... ಚಿತ್ರಗಳಲ್ಲಿ ನೋಡಿ.

ಮಂಜುನಾಥ ಸಿ.
|

Updated on: Aug 09, 2023 | 4:31 PM

Share
ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

1 / 7
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

2 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

3 / 7
ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

4 / 7
ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

5 / 7
ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

6 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು