AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದ ನಟ ಯಶ್

Vijay Raghavendra-Yash: ಪತ್ನಿಯ ಕಳೆದುಕೊಂಡಿರುವ ವಿಜಯ ರಾಘವೇಂದ್ರಗೆ ನಟ ಯಶ್ ಆಪ್ತವಾಗಿ ಧೈರ್ಯ ತುಂಬಿದ್ದು ಹೀಗೆ... ಚಿತ್ರಗಳಲ್ಲಿ ನೋಡಿ.

ಮಂಜುನಾಥ ಸಿ.
|

Updated on: Aug 09, 2023 | 4:31 PM

Share
ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

1 / 7
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

2 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

3 / 7
ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್​ಗೂ ಆಘಾತ ತಂದಿದೆ.

4 / 7
ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಸಿನ್ ಜೊತೆ ಥಾಯ್ಲೆಂಡ್​ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

5 / 7
ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

6 / 7
ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

7 / 7
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?