AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಯಶ್-ರಾಧಿಕಾ ಸುಪುತ್ರ ‘ಯಥರ್ವ್’ ನಾಮಕರಣ ಸಮಾರಂಭ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರನಿಗೆ ನಾಮಕರಣ ಸಮಾರಂಭ ಅದ್ಧೂರಿಯಾಗಿ ಜರುಗಿತು. ‘ಯಥರ್ವ್’ ಎಂದು ಪುತ್ರನಿಗೆ ನಾಮಕರಣ ಮಾಡಿದ ಯಶ್-ರಾಧಿಕಾ ದಂಪತಿ ತಮ್ಮ ಪುತ್ರಿ ಐರಾ ಮತ್ತು ಯಶ್ ಹೆಸರನ್ನು ಸೇರಿಸಿ ಮಗನಿಗೆ ನಾಮಕರಣ ಮಾಡಿದ್ದಾರೆ. ನಾಮಕರಣ ಸಮಾರಂಭದಲ್ಲಿ ಕೇವಲ ಕುಟುಂಬಸ್ಥರು ಮಾತ್ರ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಸದ್ಯ ನಾಮಕರಣ ಸಮಾರಂಭದ ವಿಡಿಯೋವನ್ನು ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Photos: ಯಶ್-ರಾಧಿಕಾ ಸುಪುತ್ರ ‘ಯಥರ್ವ್’ ನಾಮಕರಣ ಸಮಾರಂಭ
KUSHAL V
| Edited By: |

Updated on: Sep 01, 2020 | 12:32 PM

Share

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರನಿಗೆ ನಾಮಕರಣ ಸಮಾರಂಭ ಅದ್ಧೂರಿಯಾಗಿ ಜರುಗಿತು.

‘ಯಥರ್ವ್’ ಎಂದು ಪುತ್ರನಿಗೆ ನಾಮಕರಣ ಮಾಡಿದ ಯಶ್-ರಾಧಿಕಾ ದಂಪತಿ ತಮ್ಮ ಪುತ್ರಿ ಐರಾ ಮತ್ತು ಯಶ್ ಹೆಸರನ್ನು ಸೇರಿಸಿ ಮಗನಿಗೆ ನಾಮಕರಣ ಮಾಡಿದ್ದಾರೆ. ನಾಮಕರಣ ಸಮಾರಂಭದಲ್ಲಿ ಕೇವಲ ಕುಟುಂಬಸ್ಥರು ಮಾತ್ರ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

ಸದ್ಯ ನಾಮಕರಣ ಸಮಾರಂಭದ ವಿಡಿಯೋವನ್ನು ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ