AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಯಶ್-ರಾಧಿಕಾ ಸುಪುತ್ರ ‘ಯಥರ್ವ್’ ನಾಮಕರಣ ಸಮಾರಂಭ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರನಿಗೆ ನಾಮಕರಣ ಸಮಾರಂಭ ಅದ್ಧೂರಿಯಾಗಿ ಜರುಗಿತು. ‘ಯಥರ್ವ್’ ಎಂದು ಪುತ್ರನಿಗೆ ನಾಮಕರಣ ಮಾಡಿದ ಯಶ್-ರಾಧಿಕಾ ದಂಪತಿ ತಮ್ಮ ಪುತ್ರಿ ಐರಾ ಮತ್ತು ಯಶ್ ಹೆಸರನ್ನು ಸೇರಿಸಿ ಮಗನಿಗೆ ನಾಮಕರಣ ಮಾಡಿದ್ದಾರೆ. ನಾಮಕರಣ ಸಮಾರಂಭದಲ್ಲಿ ಕೇವಲ ಕುಟುಂಬಸ್ಥರು ಮಾತ್ರ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಸದ್ಯ ನಾಮಕರಣ ಸಮಾರಂಭದ ವಿಡಿಯೋವನ್ನು ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Photos: ಯಶ್-ರಾಧಿಕಾ ಸುಪುತ್ರ ‘ಯಥರ್ವ್’ ನಾಮಕರಣ ಸಮಾರಂಭ
KUSHAL V
| Edited By: |

Updated on: Sep 01, 2020 | 12:32 PM

Share

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರನಿಗೆ ನಾಮಕರಣ ಸಮಾರಂಭ ಅದ್ಧೂರಿಯಾಗಿ ಜರುಗಿತು.

‘ಯಥರ್ವ್’ ಎಂದು ಪುತ್ರನಿಗೆ ನಾಮಕರಣ ಮಾಡಿದ ಯಶ್-ರಾಧಿಕಾ ದಂಪತಿ ತಮ್ಮ ಪುತ್ರಿ ಐರಾ ಮತ್ತು ಯಶ್ ಹೆಸರನ್ನು ಸೇರಿಸಿ ಮಗನಿಗೆ ನಾಮಕರಣ ಮಾಡಿದ್ದಾರೆ. ನಾಮಕರಣ ಸಮಾರಂಭದಲ್ಲಿ ಕೇವಲ ಕುಟುಂಬಸ್ಥರು ಮಾತ್ರ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

ಸದ್ಯ ನಾಮಕರಣ ಸಮಾರಂಭದ ವಿಡಿಯೋವನ್ನು ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್