AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ. ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ. ರಾತ್ರಿ 8 […]

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​
KUSHAL V
|

Updated on:Jun 29, 2020 | 1:14 PM

Share

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ.

ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ.

ರಾತ್ರಿ 8 ಗಂಟೆಗೆ ಮನೆಗೆ ವಾಪಸ್ ಬಾ, ವೀಕೆಂಡ್‌ನಲ್ಲಿ ಮನೆಯಲ್ಲೇ ಇರು ಎಂಬ ನಿಯಮಗಳಿಂದ ಮನೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಆದರೆ, ಇಂಥ ‘ಪತ್ನಿ ಸ್ನೇಹಿ’ ನಿಯಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತದೆ’ ಎಂದು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. https://www.instagram.com/p/CB-sfb4HRMM/?utm_source=ig_web_copy_link

Published On - 1:05 pm, Mon, 29 June 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?