AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ. ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ. ರಾತ್ರಿ 8 […]

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​
KUSHAL V
|

Updated on:Jun 29, 2020 | 1:14 PM

Share

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ.

ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ.

ರಾತ್ರಿ 8 ಗಂಟೆಗೆ ಮನೆಗೆ ವಾಪಸ್ ಬಾ, ವೀಕೆಂಡ್‌ನಲ್ಲಿ ಮನೆಯಲ್ಲೇ ಇರು ಎಂಬ ನಿಯಮಗಳಿಂದ ಮನೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಆದರೆ, ಇಂಥ ‘ಪತ್ನಿ ಸ್ನೇಹಿ’ ನಿಯಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತದೆ’ ಎಂದು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. https://www.instagram.com/p/CB-sfb4HRMM/?utm_source=ig_web_copy_link

Published On - 1:05 pm, Mon, 29 June 20

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!