AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ. ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ. ರಾತ್ರಿ 8 […]

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​
KUSHAL V
|

Updated on:Jun 29, 2020 | 1:14 PM

Share

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ.

ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ.

ರಾತ್ರಿ 8 ಗಂಟೆಗೆ ಮನೆಗೆ ವಾಪಸ್ ಬಾ, ವೀಕೆಂಡ್‌ನಲ್ಲಿ ಮನೆಯಲ್ಲೇ ಇರು ಎಂಬ ನಿಯಮಗಳಿಂದ ಮನೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಆದರೆ, ಇಂಥ ‘ಪತ್ನಿ ಸ್ನೇಹಿ’ ನಿಯಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತದೆ’ ಎಂದು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. https://www.instagram.com/p/CB-sfb4HRMM/?utm_source=ig_web_copy_link

Published On - 1:05 pm, Mon, 29 June 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ