Yash: ಸ್ಯಾಂಡಲ್‌ವುಡ್ ಸ್ಟಾರ್ ಆಗಿದ್ದ ರಾಕಿ ಭಾಯ್ ಇದೀಗ ಯೂನಿವರ್ಸಲ್ ಸ್ಟಾರ್! ರೋಬೋ 2.O ಮೀರಿಸಿದ ‘ಕೆಜಿಎಫ್​ ಚಾಪ್ಟರ್​ 2’

Yash: ‘ಕೆಜಿಎಫ್​​ ಚಾಪ್ಟರ್​ 1’ ಸಿನಿಮಾದ ಯಶಸ್ಸಿನ ಬಳಿಕ ಚಾಪ್ಟರ್​ 2 ಮೇಲೆ ಎಲ್ಲಿಲ್ಲದ ನಿರೀಕ್ಷೆಗಳು ಗರಿಗೆದರಿದೆ. ಈ ಚಿತ್ರಕ್ಕೆ ಅದೆಷ್ಟು ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ ಅಂದರೆ ದಕ್ಷಿಣ ಭಾರತದಲ್ಲಿ ರಜನಿಕಾಂತ್​ ಅವರನ್ನೇ ಮೀರಿಸಿದ್ದಾರೆ ರಾಕಿಂಗ್​ ಸ್ಟಾರ್.

Yash: ಸ್ಯಾಂಡಲ್‌ವುಡ್ ಸ್ಟಾರ್ ಆಗಿದ್ದ ರಾಕಿ ಭಾಯ್ ಇದೀಗ ಯೂನಿವರ್ಸಲ್ ಸ್ಟಾರ್! ರೋಬೋ 2.O ಮೀರಿಸಿದ ‘ಕೆಜಿಎಫ್​ ಚಾಪ್ಟರ್​ 2’
ಯಶ್
Follow us
| Updated By: ಸಾಧು ಶ್ರೀನಾಥ್​

Updated on: Mar 06, 2021 | 1:29 PM

‘ಕೆಜಿಎಫ್​ 2’ ನೋಡೋದಕ್ಕೆ ಇಡೀ ದೇಶದ ಸಿನಿಪ್ರಿಯರು ಕಾಯುತ್ತಾ ಇದ್ದಾರೆ. ಡಿಜಿಟಲ್ ದುನಿಯಾದಲ್ಲಿ ಮಿಸ್ಟರ್​ ರಾಮಾಚಾರಿಯ ಹವಾ ಜೋರಾಗಿದೆ. 2.o ಚಿತ್ರಕ್ಕಿಂತಲೂ ಕೆಜಿಎಫ್‌2ಗೆ 10 ಕೋಟಿ ರೂ. ಎಕ್ಸ್‌ಟ್ರಾ ಸಿಕ್ಕಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ‘ಸೂಪರ್ ಸ್ಟಾರ್’ ರಜನಿಕಾಂತ್ ನಟನೆಯ ರೋಬೋ 2.0 ಸಿನಿಮಾ ಹಿಂದಿ ಬಾಕ್ಸ್ ಆಫೀಸ್​ನಲ್ಲಿ ವಸೂಲಿ ಮಾಡಿದಷ್ಟು ಹಣವನ್ನು ಸೌತ್ ಭಾಷೆಯಲ್ಲಿ ಮಾಡಲಿಲ್ಲ. ಆದ್ರೂ ಈ ಸಿನಿಮಾಗಿದ್ದ ಹೈಪ್​ನಿಂದಾಗಿ ಎಲ್ಲೆಡೆ ಸಿಕ್ಕಾಪಟ್ಟೆ ಬಿಸಿನೆಸ್ ಮಾಡಿತ್ತು. ಅದ್ರಲ್ಲೂ ಡಿಜಿಟಲ್ ದುನಿಯಾದಲ್ಲಿ ಓಟಿಟಿ, ಸ್ಯಾಟ್​ಲೈಟ್, ಮ್ಯೂಸಿಕ್ ರೈಟ್ಸ್ ಹೀಗೆ ಎಲ್ಲವು ಸೇರಿ 110 ಕೋಟಿ ನಿರ್ಮಾಪಕರಿಗೆ ಸಿಕ್ಕಿತ್ತು ಅಂತ ಪ್ರಚಾರವಾಗಿತ್ತು.

ಇದೀಗ ಆಲ್ಮೋಸ್ಟ್ ಅದೇ ರೇಂಜ್​ನಲ್ಲಿ ಕೆಜಿಎಫ್ ಚಾಪ್ಟರ್ 2ಗೂ ನಾನ್ ಥಿಯೇಟ್ರಿಕಲ್ ರೈಟ್ಸ್ ಬಿಸಿನೆಸ್ ಆಗ್ತಿದೆ ಅಂತ ಮೂಲಗಳು ಹೇಳುತ್ತಿವೆ. ಮೂಲಗಳ ಪ್ರಕಾರ, ಥಿಯೇಟ್ರಿಕಲ್ ಅಲ್ಲದೇ ಇತರೆ ರೈಟ್ಸ್​ನಿಂದ 120 ಕೋಟಿ ರೂ. ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಸಿಗುತ್ತಿದೆ ಎಂಬ ಮಾಹಿತಿ ಲೀಕ್ ಆಗಿದೆ.

‘ಕೆಜಿಎಫ್ ಚಾಪ್ಟರ್ 1’ಗೆ ಹೋಲಿಸಿದ್ರೆ ಚಾಪ್ಟರ್ 2 ಮತ್ತಷ್ಟು ಆ್ಯಕ್ಷನ್ ಜತೆ ಪ್ರೇಕ್ಷಕರಿಗೆ ಡಬಲ್ ಟ್ರೀಟ್ ಕೊಡಲಿದೆ ಅನ್ನೋ ನಿರೀಕ್ಷೆಗಳಿವೆ. ಅಲ್ಲದೆ ಬಾಲಿವುಡ್​ ನಟ ಸಂಜಯ್ ದತ್ ಅವರು ಸ್ಟಾರ್ ವಿಲನ್ ಪಾತ್ರ ಮಾಡಿರೋದ್ರಿಂದ ಹಿಂದಿಯಲ್ಲಿ ಸಿನಿಮಾಗೆ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಆಗಿದೆ. ಹೀಗಾಗಿ ಡಿಜಿಟಲ್ ರೈಟ್ಸ್- ಸ್ಯಾಟಲೈಟ್ ರೈಟ್ಸ್ ಸೇರಿ ಕೋಟಿ ಕೋಟಿ ಸಿಗುತ್ತಿದೆ ಎಂಬ ಸುದ್ದಿ ಇದೆ. ಹಾಗಾಗಿ, ರಜನಿಕಾಂತ್​ ಅವರ ರೋಬೋ 2.0 ರೆಕಾರ್ಡ್‌ನ ಇದೀಗ ಕನ್ನಡದ ಮೂವಿ ಬ್ರೇಕ್ ಮಾಡ್ತಿದೆ ಅನ್ನೋ ಹೆಮ್ಮೆಯ ಸಮಾಚಾರ ಬಂದಿದೆ.

ಇದನ್ನೂ ಓದಿ: Yash: ಯಶ್​ ಪುತ್ರ ಹೇಳಿದ ಒಂದೇ ಪದಕ್ಕೆ ಮಿಲಿಯನ್​ ವ್ಯೂಸ್​! ಯಾವ ಸ್ಟಾರ್​ಗೂ ಕಮ್ಮಿ ಇಲ್ಲ ಯಥರ್ವ್​ ಹವಾ

ಕೆಜಿಎಫ್ 2 ಚಿತ್ರದ ನಂತರ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ ಸಿನಿಮಾ ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!