AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್

ಇತ್ತೀಚೆಗಷ್ಟೇ ಯಶ್​ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಈ ದಿನ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಟೀಸರ್​ ಕೂಡ ರಿಲೀಸ್ ಆಗಿ ಹೊಸ ದಾಖಲೆ ಸೃಷ್ಟಿಸಿತ್ತು. ಈ ಖುಷಿಯಲ್ಲೇ ಯಶ್​ ಮಾಲ್ಡೀವ್ಸ್​ ಪ್ರವಾಸ ಕೈಗೊಂಡಿದ್ದಾರೆ.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್
ಮಾಲ್ಡೀವ್ಸ್​ ಪ್ರವಾಸದಲ್ಲಿರುವ ಯಶ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 9:21 PM

Share

ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆ ಸ್ಟಾರ್​ ನಟ-ನಟಿಯರು ಮಾಲ್ಡೀವ್ಸ್​ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈಗ ನಟ ಯಶ್​ ಹಾಗೂ ಪತ್ನಿ ರಾಧಿಕಾ ಪಂಡಿತ್​ ಕುಟುಂಬ ಸಮೇತ ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ, ಹಾಯಾಗಿ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ.

ಇತ್ತೀಚೆಗಷ್ಟೇ ಯಶ್​ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಟೀಸರ್​ ಕೂಡ ರಿಲೀಸ್ ಆಗಿ ಹೊಸ ದಾಖಲೆ ಸೃಷ್ಟಿಸಿತ್ತು. ಈ ಖುಷಿಯಲ್ಲೇ ಯಶ್​ ಮಾಲ್ಡೀವ್ಸ್​ ಪ್ರವಾಸ ಕೈಗೊಂಡಿದ್ದಾರೆ.

ಉಷ್ಣವಲಯದ ಸ್ವರ್ಗ ಎಂದಿದ್ದರೆ ಅದು ಮಾಲ್ಡೀವ್ಸ್​ ಮಾತ್ರ. ನಾವು ಇಲ್ಲಿಗೆ ಬಂದಿದ್ದೇವೆ ಎಂದು ಯಶ್ ಇನ್​​ಸ್ಟಾಗ್ರಾಂನಲ್ಲಿ​ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಯಶ್-ರಾಧಿಕಾ​ ಮಗಳು ಆಯ್ರಾ ಹಾಗೂ ಮಗ ಯಥರ್ವ್​ ಜೊತೆ ಆನಂದದಿಂದ ಸಮಯ ಕಳೆಯುತ್ತಿರುವ ಫೋಟೋ ಹಾಕಿದ್ದಾರೆ.

View this post on Instagram

A post shared by Yash (@thenameisyash)

ಕೆಜಿಎಫ್ ಚಾಪ್ಟರ್​ 2 ಟೀಸರ್​ ಯಶ್​ ಜನ್ಮದಿನದ ಅಂಗವಾಗಿ ಜನವರಿ 8ರಂದು ರಿಲೀಸ್​ ಆಗಬೇಕಿತ್ತು. ಆದರೆ, ಒಂದು ದಿನ ಮೊದಲೇ ಟೀಸರ್​ ಲೀಕ್​ ಆಗಿತ್ತು. ಹೀಗಾಗಿ ನವೆಂಬರ್ 7ರಂದು ಟೀಸರ್​ ರಿಲೀಸ್​ ಮಾಡಲಾಗಿತ್ತು. ಸದ್ಯ ಟೀಸರ್​ 15 ಕೋಟಿ ವೀಕ್ಷಣೆ ಕಂಡಿದೆ.

ಯಶ್​, ಸುದೀಪ್​ ಮಸ್ತ್​ ಡಾನ್ಸ್​: ಅದ್ದೂರಿಯಾಗಿ ನಡೆದ ರಮೇಶ್​ ಅರವಿಂದ್ ಮಗಳ ಆರತಕ್ಷತೆ ಕಾರ್ಯಕ್ರಮ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!