AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್

ಇತ್ತೀಚೆಗಷ್ಟೇ ಯಶ್​ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಈ ದಿನ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಟೀಸರ್​ ಕೂಡ ರಿಲೀಸ್ ಆಗಿ ಹೊಸ ದಾಖಲೆ ಸೃಷ್ಟಿಸಿತ್ತು. ಈ ಖುಷಿಯಲ್ಲೇ ಯಶ್​ ಮಾಲ್ಡೀವ್ಸ್​ ಪ್ರವಾಸ ಕೈಗೊಂಡಿದ್ದಾರೆ.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್
ಮಾಲ್ಡೀವ್ಸ್​ ಪ್ರವಾಸದಲ್ಲಿರುವ ಯಶ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 9:21 PM

Share

ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆ ಸ್ಟಾರ್​ ನಟ-ನಟಿಯರು ಮಾಲ್ಡೀವ್ಸ್​ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈಗ ನಟ ಯಶ್​ ಹಾಗೂ ಪತ್ನಿ ರಾಧಿಕಾ ಪಂಡಿತ್​ ಕುಟುಂಬ ಸಮೇತ ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ, ಹಾಯಾಗಿ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ.

ಇತ್ತೀಚೆಗಷ್ಟೇ ಯಶ್​ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಟೀಸರ್​ ಕೂಡ ರಿಲೀಸ್ ಆಗಿ ಹೊಸ ದಾಖಲೆ ಸೃಷ್ಟಿಸಿತ್ತು. ಈ ಖುಷಿಯಲ್ಲೇ ಯಶ್​ ಮಾಲ್ಡೀವ್ಸ್​ ಪ್ರವಾಸ ಕೈಗೊಂಡಿದ್ದಾರೆ.

ಉಷ್ಣವಲಯದ ಸ್ವರ್ಗ ಎಂದಿದ್ದರೆ ಅದು ಮಾಲ್ಡೀವ್ಸ್​ ಮಾತ್ರ. ನಾವು ಇಲ್ಲಿಗೆ ಬಂದಿದ್ದೇವೆ ಎಂದು ಯಶ್ ಇನ್​​ಸ್ಟಾಗ್ರಾಂನಲ್ಲಿ​ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಯಶ್-ರಾಧಿಕಾ​ ಮಗಳು ಆಯ್ರಾ ಹಾಗೂ ಮಗ ಯಥರ್ವ್​ ಜೊತೆ ಆನಂದದಿಂದ ಸಮಯ ಕಳೆಯುತ್ತಿರುವ ಫೋಟೋ ಹಾಕಿದ್ದಾರೆ.

View this post on Instagram

A post shared by Yash (@thenameisyash)

ಕೆಜಿಎಫ್ ಚಾಪ್ಟರ್​ 2 ಟೀಸರ್​ ಯಶ್​ ಜನ್ಮದಿನದ ಅಂಗವಾಗಿ ಜನವರಿ 8ರಂದು ರಿಲೀಸ್​ ಆಗಬೇಕಿತ್ತು. ಆದರೆ, ಒಂದು ದಿನ ಮೊದಲೇ ಟೀಸರ್​ ಲೀಕ್​ ಆಗಿತ್ತು. ಹೀಗಾಗಿ ನವೆಂಬರ್ 7ರಂದು ಟೀಸರ್​ ರಿಲೀಸ್​ ಮಾಡಲಾಗಿತ್ತು. ಸದ್ಯ ಟೀಸರ್​ 15 ಕೋಟಿ ವೀಕ್ಷಣೆ ಕಂಡಿದೆ.

ಯಶ್​, ಸುದೀಪ್​ ಮಸ್ತ್​ ಡಾನ್ಸ್​: ಅದ್ದೂರಿಯಾಗಿ ನಡೆದ ರಮೇಶ್​ ಅರವಿಂದ್ ಮಗಳ ಆರತಕ್ಷತೆ ಕಾರ್ಯಕ್ರಮ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ