AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭದಲ್ಲೇ ಇದೆ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ?

Kothalavadi Movie Collection: ‘ಕೊತ್ತಲವಾಡಿ’ ಸಿನಿಮಾ ಗಳಿಕೆ ಬಗ್ಗೆ ಚಿತ್ರ ತಂಡ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಪುಷ್ಪ ಅವರ ಸಿನಿಮಾಗೆ ಟಿವಿ ಹಾಗೂ ಒಟಿಟಿ ಹಕ್ಕು ಒಳ್ಳೆಯ ರೀತಿಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಲಾಭದಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿದೆ.

ಲಾಭದಲ್ಲೇ ಇದೆ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ?
ಕೊತ್ತಲವಾಡಿ
ರಾಜೇಶ್ ದುಗ್ಗುಮನೆ
|

Updated on:Aug 04, 2025 | 2:58 PM

Share

ಯಶ್ ತಾಯಿ ಪುಷ್ಪಾ ನಿರ್ಮಾಣದ ‘ಕೊತ್ತಲವಾಡಿ’ (Kothalavadi) ಸಿನಿಮಾ ಆಗಸ್ಟ್ 1ರಂದು ತೆರೆ ಕಂಡಿತು. ‘ಸು ಫ್ರಮ್ ಸೋ’ ಸಿನಿಮಾ ಎದುರು ಬಿಡುಗಡೆ ಆಯಿತು. ರಾಜ್ ಬಿ. ಶೆಟ್ಟಿ ಸಿನಿಮಾ ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಲ್ಲದೆ, ಕೆಲವು ಪರಭಾಷಾ ಸಿನಿಮಾಗಳು ಅಷ್ಟಾಗಿ ಮೆಚ್ಚುಗೆ ಪಡೆದಿಲ್ಲ. ಇದು ‘ಕೊತ್ತಲವಾಡಿ’ ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ. ಈ ಸಿನಿಮಾ ಈ ವಾರ ಯಾವ ರೀತಿಯಲ್ಲಿ ಕಲೆಕ್ಷನ್ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಯಶ್ ತಾಯಿ ಸಿನಿಮಾ ಎಂಬ ಕಾರಣಕ್ಕೆ ‘ಕೊತ್ತಲವಾಡಿ’ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು.ಕೆಲವರು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಸಿನಿಮಾದ ನಿರೂಪಣೆಯನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ
Image
ಭಾನುವಾರ ಒಂದೇ ದಿನ ಬಜೆಟ್​ಗೂ ಡಬಲ್ ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’
Image
ಸಮಂತಾ ಕೈಯಲ್ಲಿ ಹೊಸ ಉಂಗುರ; ಹುಟ್ಟಿತು ನಿಶ್ಚಿತಾರ್ಥದ ಚರ್ಚೆ
Image
‘ಕೊತ್ತಲವಾಡಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?
Image
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

‘ಕೊತ್ತಲವಾಡಿ’ ಸಿನಿಮಾ ಗಳಿಕೆ ಬಗ್ಗೆ ಚಿತ್ರ ತಂಡ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಪುಷ್ಪ ಅವರ ಸಿನಿಮಾಗೆ ಟಿವಿ ಹಾಗೂ ಒಟಿಟಿ ಹಕ್ಕು ಒಳ್ಳೆಯ ರೀತಿಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಲಾಭದಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಯಶ್ ತಾಯಿ ಪುಷ್ಪಾ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾದ ಮೊದಲ ದಿನದ ಗಳಿಕೆ ಕೇವಲ ಲಕ್ಷಗಳಲ್ಲಿ

‘ಕೊತ್ತಲವಾಡಿ’ ಸಿನಿಮಾದಲ್ಲಿ ನಟ ಪೃಥ್ವಿ ಅಂಬರ್ ನಟಿಸಿದ್ದಾರೆ. ಸದಾ ರೊಮ್ಯಾಂಟಿಕ್ ಹೀರೋ ಆಗಿ ಗಮನ ಸೆಳೆಯುತ್ತಿದ್ದ ಅವರು ಈ ಬಾರಿ ಮಾಸ್ ಹೀರೋ ಆಗಿ ಮೆಚ್ಚುಗೆ ಪಡೆದಿದ್ದಾರೆ. ಈ ಚಿತ್ರ ಹಳ್ಳಿ ಬ್ಯಾಕ್​ಡ್ರಾಪ್​ನಲ್ಲಿ ಸಾಗುತ್ತದೆ. ಆ್ಯಕ್ಷನ್ ಅವತಾರದಲ್ಲಿ ಪೃಥ್ವಿ ಇಷ್ಟ ಆಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Mon, 4 August 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ