AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕಟಕಟ’! ಅರೇ.. ಹುಟ್ಟುಹಬ್ಬದ ದಿನವೇ ಏನಿದು ಯೋಗಿ?

ಜುಲೈ 6ರಂದು ಯೋಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಆದ್ರೆ ಹುಟ್ಟುಹಬ್ಬದ ದಿನವೇ ಅಕಟಕಟ ಅಂತಾ ಹೇಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಅಷ್ಟಕ್ಕೂ ಯೋಗಿ ತಮ್ಮ ಬರ್ತ್​ ಡೇ ದಿನವೇ ಅಕಟಕಟ ಅಂದಿದ್ದೇಕೆ ? ಇದಕ್ಕಿದ್ದಂತೆ ಏನಾಯ್ತು ಯೋಗಿಗೆ ಅಂತಾ ನಿಮಗೂ ಡೌಟ್​ ಬಂದಿರಬಹುದು ಅಲ್ವಾ? ಬಟ್​ ಡೋಂಟ್​ ವರಿ! ಅಸಲಿಗೆ, ಅಕಟಕಟ ಅನ್ನೋದು ಲೂಸ್ ಮಾದ ಯೋಗಿ ನಟಿಸ್ತಿರೋ ಹೊಚ್ಚ ಹೊಸ ಸಿನಿಮಾ. ಹುಟ್ಟುಹಬ್ಬದಂದೇ ತಮ್ಮ ಅಭಿಮಾನಿಗಳಿಗಾಗಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಅಂದ ಹಾಗೆ, ‘ದಿ ಬೆಸ್ಟ್ […]

‘ಅಕಟಕಟ’! ಅರೇ.. ಹುಟ್ಟುಹಬ್ಬದ ದಿನವೇ ಏನಿದು ಯೋಗಿ?
KUSHAL V
| Edited By: |

Updated on:Jul 06, 2020 | 8:27 PM

Share

ಜುಲೈ 6ರಂದು ಯೋಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಆದ್ರೆ ಹುಟ್ಟುಹಬ್ಬದ ದಿನವೇ ಅಕಟಕಟ ಅಂತಾ ಹೇಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಅಷ್ಟಕ್ಕೂ ಯೋಗಿ ತಮ್ಮ ಬರ್ತ್​ ಡೇ ದಿನವೇ ಅಕಟಕಟ ಅಂದಿದ್ದೇಕೆ ? ಇದಕ್ಕಿದ್ದಂತೆ ಏನಾಯ್ತು ಯೋಗಿಗೆ ಅಂತಾ ನಿಮಗೂ ಡೌಟ್​ ಬಂದಿರಬಹುದು ಅಲ್ವಾ? ಬಟ್​ ಡೋಂಟ್​ ವರಿ!

ಅಸಲಿಗೆ, ಅಕಟಕಟ ಅನ್ನೋದು ಲೂಸ್ ಮಾದ ಯೋಗಿ ನಟಿಸ್ತಿರೋ ಹೊಚ್ಚ ಹೊಸ ಸಿನಿಮಾ. ಹುಟ್ಟುಹಬ್ಬದಂದೇ ತಮ್ಮ ಅಭಿಮಾನಿಗಳಿಗಾಗಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಅಂದ ಹಾಗೆ, ‘ದಿ ಬೆಸ್ಟ್ ಆ್ಯಕ್ಟರ್’ ಅನ್ನೋ ಕಿರುಚಿತ್ರ ನಿರ್ದೇಶಿಸಿ ಎಲ್ಲರ ಪ್ರಶಂಸೆ ಗಿಟ್ಟಿಸಿಕೊಂಡಿರುವ ನಾಗರಾಜ್ ಸೋಮಯಾಜಿ ಈ ಹೊಸ ಸಿನಿಮಾದ ನಿರ್ದೇಶಕ.

ಇಂಟರೆಸ್ಟಿಂಗ್​ ವಿಷಯ ಅಂದ್ರೆ ನಾಗರಾಜ್ ಹೇಳಿದ ಅಕಟಕಟ ಕಥೆಯನ್ನ ಕೇಳಿದ ಯೋಗಿ ಬರೀ ಹತ್ತೇ ನಿಮಿಷದಲ್ಲಿ ಓಕೆ ಮಾಡಿಬಿಟ್ರಂತೆ. ಅದಕ್ಕೆ ಕಾರಣ ಸಿನಿಮಾದ ಸ್ಟೋರಿ ಅಷ್ಟು ಅದ್ಭುತವಾಗಿದ್ಯಂತೆ. ಈ ಸಿನಿಮಾ ಲೂಸ್ ಮಾದ ಯೋಗಿಯ ವೃತ್ತಿ ಬದುಕಿನ ವಿಶಿಷ್ಟ ಸಿನಿಮಾ ಆಗಲಿದೆ. 100% ಕಮರ್ಷಿಯಲ್ ಌಂಡ್​ ಪಕ್ಕಾ ಎಂಟರ್ಟೈನರ್.

ಹುಟ್ಟುಹಬ್ಬದಂದೇ ಯೋಗಿ ಹಾಗೂ ನಿರ್ದೇಶಕ ನಾಗರಾಜ್ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದಾರೆ. ಇನ್ನು, ಪೋಸ್ಟರ್ ನೋಡಿದ್ರೆ, ಮೆದುಳಿಗೇ ಜೋಕಾಲಿ ಹಾಕಿ ಜೀಕುತ್ತಿರುವ ದೃಶ್ಯ ಕಂಡುಬರುತ್ತೆ. ಹಾಗಾಗಿ, ಸಿನಿಮಾ ಹೇಗೆ ಮೂಡಿಬರಬಹುದು ಎಂಬ ಕುತೂಹಲ ಶುರುವಾಗಿದೆ.

Published On - 7:41 pm, Mon, 6 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ