AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವದಂದು ದೊಡ್ಮನೆ ಕುಡಿ ಯುವ ರಾಜ್​ಕುಮಾರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ!

ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದು ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಯುವ ರಾಜ್​ಕುಮಾರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ಯುವರಾಜ್ ನಟನೆಯ ಚೊಚ್ಚಲ ಚಿತ್ರವಾದ YR 01ನ ಎಂಟ್ರಿ ಟೀಸರ್ ಇಂದು ಬಿಡುಗಡೆಯಾಯ್ತು. ಪುನೀತ್ ರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಸಿನಿಮಾದ ಎಂಟ್ರಿ ಟೀಸರ್​ ಲಾಂಚ್ ಮಾಡಿದರು. ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಯುವ ರಾಜ್​ಕುಮಾರ್​ರ ಸಿನಿಮಾದ ಎಂಟ್ರಿ ಟೀಸರ್ ರಿಲೀಸ್ ಮಾಡಲಾಯ್ತು. ರಿಲೀಸ್​ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್​ನ ಹಲವು ಸ್ಟಾರ್​ಗಳು,ಕಲಾವಿದರು, ನಿರ್ದೇಶಕರು ಸಹ ಭಾಗಿಯಾದರು.

ರಾಜ್ಯೋತ್ಸವದಂದು ದೊಡ್ಮನೆ ಕುಡಿ ಯುವ ರಾಜ್​ಕುಮಾರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ!
KUSHAL V
|

Updated on: Nov 01, 2020 | 1:10 PM

Share

ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದು ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಯುವ ರಾಜ್​ಕುಮಾರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ಯುವರಾಜ್ ನಟನೆಯ ಚೊಚ್ಚಲ ಚಿತ್ರವಾದ YR 01ನ ಎಂಟ್ರಿ ಟೀಸರ್ ಇಂದು ಬಿಡುಗಡೆಯಾಯ್ತು. ಪುನೀತ್ ರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಸಿನಿಮಾದ ಎಂಟ್ರಿ ಟೀಸರ್​ ಲಾಂಚ್ ಮಾಡಿದರು.

ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಯುವ ರಾಜ್​ಕುಮಾರ್​ರ ಸಿನಿಮಾದ ಎಂಟ್ರಿ ಟೀಸರ್ ರಿಲೀಸ್ ಮಾಡಲಾಯ್ತು. ರಿಲೀಸ್​ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್​ನ ಹಲವು ಸ್ಟಾರ್​ಗಳು,ಕಲಾವಿದರು, ನಿರ್ದೇಶಕರು ಸಹ ಭಾಗಿಯಾದರು.

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!