AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ. ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ […]

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!
ಸಾಧು ಶ್ರೀನಾಥ್​
|

Updated on:May 25, 2020 | 5:12 PM

Share

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ.

ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ ಯುವರತ್ನ ಚಿತ್ರತಂಡ ಸೆಂಕೆಡ್ ಹಾಫ್ ಡಬ್ಬಿಂಗ್ ಅನ್ನ ಅರಂಭಿಸಿದೆ. ಈ ಸಂತಸದ ವಿಷಯವನ್ನ ನಿರ್ದೇಶಕ ಸಂತೋಷ್ ಆನಂದ್​ರಾಮ್ ಹಾಗೂ ಅಪ್ಪು ಇಬ್ಬರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ರಾಜಕುಮಾರ ಬಳಿಕ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್ ಸಿನಿಮಾ ಯುವರತ್ನ. ಹೀಗಾಗಿ ಸಹಜವಾಗೇ ಪವರ್ ಸ್ಟಾರ್ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಇದೇ ವೇಳೆ ಕೊರೊನಾದಿಂದ ಥಿಯೇಟರ್​ಗಳು ಬಾಗಿಲು ಮುಚ್ಚಿವೆ. ಹಾಗಾಗಿ ಓಟಿಟಿ ಪ್ಲಾಟ್​ಫಾರ್ಮ್ ನಲ್ಲಿ ಬಿಡುಗಡೆಯಾಗುತ್ತೆ ಅಂತ ಸುದ್ದಿ ಹಬ್ಬಿತ್ತು. ಆದ್ರೆ ಚಿತ್ರತಂಡ ಇನ್ನೂ ಆರು ತಿಂಗಳಾದ್ರೂ ಯುವರತ್ನವನ್ನ ಚಿತ್ರಮಂದಿರದಲ್ಲೇ ರಿಲೀಸ್ ಮಾಡ್ತೀವಿ ಅಂತ ಹೇಳೊ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹೀಗಾಗಿ ಕೊರೊನಾ ಬಿಕ್ಕಟ್ಟು ಮುಗಿದ ಕೂಡ್ಲೇ ಯುವರತ್ನ ಥಿಯೇಟರ್​ಗೆ ಅಪ್ಪಳಿಸೋದು ಗ್ಯಾರಂಟಿ.

Published On - 5:08 pm, Mon, 25 May 20

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?