AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ. ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ […]

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!
ಸಾಧು ಶ್ರೀನಾಥ್​
|

Updated on:May 25, 2020 | 5:12 PM

Share

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ.

ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ ಯುವರತ್ನ ಚಿತ್ರತಂಡ ಸೆಂಕೆಡ್ ಹಾಫ್ ಡಬ್ಬಿಂಗ್ ಅನ್ನ ಅರಂಭಿಸಿದೆ. ಈ ಸಂತಸದ ವಿಷಯವನ್ನ ನಿರ್ದೇಶಕ ಸಂತೋಷ್ ಆನಂದ್​ರಾಮ್ ಹಾಗೂ ಅಪ್ಪು ಇಬ್ಬರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ರಾಜಕುಮಾರ ಬಳಿಕ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್ ಸಿನಿಮಾ ಯುವರತ್ನ. ಹೀಗಾಗಿ ಸಹಜವಾಗೇ ಪವರ್ ಸ್ಟಾರ್ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಇದೇ ವೇಳೆ ಕೊರೊನಾದಿಂದ ಥಿಯೇಟರ್​ಗಳು ಬಾಗಿಲು ಮುಚ್ಚಿವೆ. ಹಾಗಾಗಿ ಓಟಿಟಿ ಪ್ಲಾಟ್​ಫಾರ್ಮ್ ನಲ್ಲಿ ಬಿಡುಗಡೆಯಾಗುತ್ತೆ ಅಂತ ಸುದ್ದಿ ಹಬ್ಬಿತ್ತು. ಆದ್ರೆ ಚಿತ್ರತಂಡ ಇನ್ನೂ ಆರು ತಿಂಗಳಾದ್ರೂ ಯುವರತ್ನವನ್ನ ಚಿತ್ರಮಂದಿರದಲ್ಲೇ ರಿಲೀಸ್ ಮಾಡ್ತೀವಿ ಅಂತ ಹೇಳೊ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹೀಗಾಗಿ ಕೊರೊನಾ ಬಿಕ್ಕಟ್ಟು ಮುಗಿದ ಕೂಡ್ಲೇ ಯುವರತ್ನ ಥಿಯೇಟರ್​ಗೆ ಅಪ್ಪಳಿಸೋದು ಗ್ಯಾರಂಟಿ.

Published On - 5:08 pm, Mon, 25 May 20

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ