AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ 'ಯುವರತ್ನ' ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ  ಪ್ರೊಮೊ ರಿಲೀಸ್
shruti hegde
|

Updated on:Nov 28, 2020 | 2:38 PM

Share

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ ‘ಯುವರತ್ನ’ ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯೂತ್ ಐಕಾನ್​ ಹೆಸರು ಪಡೆದಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ‘ಪವರ್ ಆಫ್ ಯೂತ್’ ಹೆಸರೊಂದಿಗೆ ಪ್ರೊಮೊದಲ್ಲಿ ಕಾಣಿಸಿಕೊಂಡಿರುವುದು ಯುವಪೀಳಿಗೆಗೆ ಇಷ್ಟವಾಗುವಂತಿದೆ. ಗಿಟಾರ್ ಹಿಡಿದುಕೊಂಡು ಎಂಟ್ರಿ ಕೊಡುವ ಪುನೀತ್, ನೃತ್ಯದ ಜೊತೆಗೆ ‘ಹೆಸರು ಮಾಡು ಹಸಿರಾಗೊ ಹಾಗೆ, ಉಸಿರು ಹೋದರೂ ಹೆಸರಿರುವ ಹಾಗೆ, ಆ ಚರಿತ್ರೆಗೆ ನೀನೆ ಮುನ್ನುಡಿ, ನೂರು ಸಾರಿ ಕೂಗು, ಪವರ್ ಆಫ್ ಯೂತ್’ ಎಂದು ಹಾಡಿದ್ದಾರೆ. ಹಾಡಿನ ಪೂರ್ಣ ವಿಡಿಯೋ ಡಿಸೆಂಬರ್ 2ಕ್ಕೆ ಬಿಡುಗಡೆ ಆಗಲಿದೆ.

ಪುನೀತ್​ ಜೊತೆಗೆ ಈ ಹಾಡಿನಲ್ಲಿ ನಿರ್ದೇಶಕ ಸಂತೋಶ್ ಆನಂದ್ ರಾಮ್ ಕೂಡಾ ನರ್ತಿಸಿದ್ದಾರೆ. ವಿಡಿಯೋ ಸಖತ್ ಆಗಿ ಮೂಡಿ ಬಂದಿದೆ. ಪುನೀತ್‌ರಾಜ್‌ಕುಮಾರ್​​ನ ಯೂಥ್ ಲುಕ್ ಯುವ ಪೀಳಿಗೆಗೆ ಇಷ್ಟವಾಗುವಂತಿದೆ. ಪೂರ್ಣ ಹಾಡು ಜನರಿಗೆ ಸಿಕ್ಕ ಮೇಲೆ ಜನರ ಮೆಚ್ಚುಗೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

Published On - 2:32 pm, Sat, 28 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ