AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ 'ಯುವರತ್ನ' ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ  ಪ್ರೊಮೊ ರಿಲೀಸ್
shruti hegde
|

Updated on:Nov 28, 2020 | 2:38 PM

Share

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ ‘ಯುವರತ್ನ’ ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯೂತ್ ಐಕಾನ್​ ಹೆಸರು ಪಡೆದಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ‘ಪವರ್ ಆಫ್ ಯೂತ್’ ಹೆಸರೊಂದಿಗೆ ಪ್ರೊಮೊದಲ್ಲಿ ಕಾಣಿಸಿಕೊಂಡಿರುವುದು ಯುವಪೀಳಿಗೆಗೆ ಇಷ್ಟವಾಗುವಂತಿದೆ. ಗಿಟಾರ್ ಹಿಡಿದುಕೊಂಡು ಎಂಟ್ರಿ ಕೊಡುವ ಪುನೀತ್, ನೃತ್ಯದ ಜೊತೆಗೆ ‘ಹೆಸರು ಮಾಡು ಹಸಿರಾಗೊ ಹಾಗೆ, ಉಸಿರು ಹೋದರೂ ಹೆಸರಿರುವ ಹಾಗೆ, ಆ ಚರಿತ್ರೆಗೆ ನೀನೆ ಮುನ್ನುಡಿ, ನೂರು ಸಾರಿ ಕೂಗು, ಪವರ್ ಆಫ್ ಯೂತ್’ ಎಂದು ಹಾಡಿದ್ದಾರೆ. ಹಾಡಿನ ಪೂರ್ಣ ವಿಡಿಯೋ ಡಿಸೆಂಬರ್ 2ಕ್ಕೆ ಬಿಡುಗಡೆ ಆಗಲಿದೆ.

ಪುನೀತ್​ ಜೊತೆಗೆ ಈ ಹಾಡಿನಲ್ಲಿ ನಿರ್ದೇಶಕ ಸಂತೋಶ್ ಆನಂದ್ ರಾಮ್ ಕೂಡಾ ನರ್ತಿಸಿದ್ದಾರೆ. ವಿಡಿಯೋ ಸಖತ್ ಆಗಿ ಮೂಡಿ ಬಂದಿದೆ. ಪುನೀತ್‌ರಾಜ್‌ಕುಮಾರ್​​ನ ಯೂಥ್ ಲುಕ್ ಯುವ ಪೀಳಿಗೆಗೆ ಇಷ್ಟವಾಗುವಂತಿದೆ. ಪೂರ್ಣ ಹಾಡು ಜನರಿಗೆ ಸಿಕ್ಕ ಮೇಲೆ ಜನರ ಮೆಚ್ಚುಗೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

Published On - 2:32 pm, Sat, 28 November 20

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ