Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ 'ಯುವರತ್ನ' ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ  ಪ್ರೊಮೊ ರಿಲೀಸ್
Follow us
shruti hegde
|

Updated on:Nov 28, 2020 | 2:38 PM

ಸಂತೋಶ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರೀಕರಣಗೊಂಡ ಪುನೀತ್ ರಾಜ್‌ಕುಮಾರ್ ನಟಿಸಿದ ಬಹುನಿರೀಕ್ಷಿತ ಸಿನಿಮಾ ‘ಯುವರತ್ನ’ ಚಿತ್ರದ ಪ್ರೊಮೊ ನವೆಂಬರ್ 27ರಂದು ಬಿಡುಗಡೆಗೊಂಡಿದೆ.

ಯೂತ್ ಐಕಾನ್​ ಹೆಸರು ಪಡೆದಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ‘ಪವರ್ ಆಫ್ ಯೂತ್’ ಹೆಸರೊಂದಿಗೆ ಪ್ರೊಮೊದಲ್ಲಿ ಕಾಣಿಸಿಕೊಂಡಿರುವುದು ಯುವಪೀಳಿಗೆಗೆ ಇಷ್ಟವಾಗುವಂತಿದೆ. ಗಿಟಾರ್ ಹಿಡಿದುಕೊಂಡು ಎಂಟ್ರಿ ಕೊಡುವ ಪುನೀತ್, ನೃತ್ಯದ ಜೊತೆಗೆ ‘ಹೆಸರು ಮಾಡು ಹಸಿರಾಗೊ ಹಾಗೆ, ಉಸಿರು ಹೋದರೂ ಹೆಸರಿರುವ ಹಾಗೆ, ಆ ಚರಿತ್ರೆಗೆ ನೀನೆ ಮುನ್ನುಡಿ, ನೂರು ಸಾರಿ ಕೂಗು, ಪವರ್ ಆಫ್ ಯೂತ್’ ಎಂದು ಹಾಡಿದ್ದಾರೆ. ಹಾಡಿನ ಪೂರ್ಣ ವಿಡಿಯೋ ಡಿಸೆಂಬರ್ 2ಕ್ಕೆ ಬಿಡುಗಡೆ ಆಗಲಿದೆ.

ಪುನೀತ್​ ಜೊತೆಗೆ ಈ ಹಾಡಿನಲ್ಲಿ ನಿರ್ದೇಶಕ ಸಂತೋಶ್ ಆನಂದ್ ರಾಮ್ ಕೂಡಾ ನರ್ತಿಸಿದ್ದಾರೆ. ವಿಡಿಯೋ ಸಖತ್ ಆಗಿ ಮೂಡಿ ಬಂದಿದೆ. ಪುನೀತ್‌ರಾಜ್‌ಕುಮಾರ್​​ನ ಯೂಥ್ ಲುಕ್ ಯುವ ಪೀಳಿಗೆಗೆ ಇಷ್ಟವಾಗುವಂತಿದೆ. ಪೂರ್ಣ ಹಾಡು ಜನರಿಗೆ ಸಿಕ್ಕ ಮೇಲೆ ಜನರ ಮೆಚ್ಚುಗೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

Published On - 2:32 pm, Sat, 28 November 20

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್