AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಹಿರಿಯ ನಟ ಅವಿನಾಶ್​? ಈಡೇರುತ್ತಾ ಸ್ಪರ್ಧಿಗಳ ಬೇಡಿಕೆ?

ಪ್ರಶಾಂತ್​ ಸಂಬರಗಿ ಮನೆ ಒಳಗೆ ಬರುತ್ತಿದ್ದಂತೆಯೇ ಯಾರೂ ಅವರನ್ನು ಗಮನಿಸಿಲ್ಲ. ಅವರು ಇದ್ದರೂ ಇಲ್ಲದಂತೆ ಸ್ಪರ್ಧಿಗಳು ನಡೆದುಕೊಂಡಿದ್ದಾರೆ. ಇದನ್ನು ನೋಡಿದ ಪ್ರಶಾಂತ್​ಗೆ ಸಾಕಷ್ಟು ಹಿಂಸೆ ಆಗಿದೆ.

ಬಿಗ್​ ಬಾಸ್​ ಮನೆಗೆ ಹಿರಿಯ ನಟ ಅವಿನಾಶ್​? ಈಡೇರುತ್ತಾ ಸ್ಪರ್ಧಿಗಳ ಬೇಡಿಕೆ?
ನಟ ಅವಿನಾಶ್
ರಾಜೇಶ್ ದುಗ್ಗುಮನೆ
| Edited By: |

Updated on: Jun 29, 2021 | 7:28 AM

Share

ದೊಡ್ಮನೆಗೆ ಯಾರನ್ನು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಡಿಸಬೇಕು ಎಂಬದನ್ನು ನಿರ್ಧಾರ ಮಾಡುವ ಆಯ್ಕೆ ಸ್ಪರ್ಧಿಗಳ ಕೈಯಲ್ಲಿ ಇಲ್ಲ. ಅದನ್ನು, ಬಿಗ್​ ಬಾಸ್​ ನಿರ್ಧರಿಸುತ್ತಾರೆ. ಆದರೆ, ಈಗ ಸ್ಪರ್ಧಿಗಳು ಬಿಗ್​ ಬಾಸ್​ ಎದುರು ಹೊಸ ಬೇಡಿಕೆ ಇಟ್ಟಿದ್ದಾರೆ.  ಹಿರಿಯ ನಟ ಅವಿನಾಶ್​ ಅವರನ್ನು ಮನೆ ಒಳಗೆ ಕಳಿಸುವಂತೆ ಕೋರಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಅವರನ್ನು ಪ್ರ್ಯಾಂಕ್​ ಮಾಡಲಾಗಿದೆ. ಪ್ರಶಾಂತ್ ಅವರನ್ನು ಮೊದಲು ಎಲಿಮಿನೇಟ್​ ಮಾಡಲಾಯಿತು. ಅವರು ಮನೆಯಿಂದ ಹೊರ ಹೋಗುತ್ತಿದ್ದಂತೆಯೇ ಬಿಗ್ ಬಾಸ್​ನ 11 ಸ್ಪರ್ಧಿಗಳಿಗೆ ಸುದೀಪ್ ಸೂಚನೆ ಒಂದನ್ನು ನೀಡಿದ್ದರು. ‘ಪ್ರಶಾಂತ್ ಈ ವಾರ ಎಲಿಮಿನೇಟ್ ಆಗಿಲ್ಲ. ಆದರೆ, ಅವರು ಬಂದ ಕೂಡಲೇ ಪ್ರಶಾಂತ್ ಕಾಣಿಸುತ್ತಿಲ್ಲ ಎಂಬ ರೀತಿಯಲ್ಲಿ ಆ್ಯಕ್ಟ್ ಮಾಡಿ’ ಎಂದು ಕಿಚ್ಚ ಸಲಹೆ ನೀಡಿದರು.

ಪ್ರಶಾಂತ್​ ಮನೆ ಒಳಗೆ ಬರುತ್ತಿದ್ದಂತೆಯೇ ಯಾರೂ ಅವರನ್ನು ಗಮನಿಸಿಲ್ಲ. ಅವರು ಇದ್ದರೂ ಇಲ್ಲದಂತೆ ಸ್ಪರ್ಧಿಗಳು ನಡೆದುಕೊಂಡಿದ್ದಾರೆ. ಇದನ್ನು ನೋಡಿದ ಪ್ರಶಾಂತ್​ಗೆ ಸಾಕಷ್ಟು ಹಿಂಸೆ ಆಗಿದೆ. ತಮ್ಮನ್ನು ಯಾರೂ ಮಾತನಾಡಿಸದೇ ಇದ್ದಿದ್ದನ್ನು ನೋಡಿ ತುಂಬಾನೇ ಬೆಸರಗೊಂಡರು. ಅಲ್ಲದೆ, ಅತ್ತರು ಕೂಡ. ಆದರೂ ಮನೆಯವರು ಸುದೀಪ್​ ಮಾತನ್ನು ಮೀರಿಲ್ಲ.

ಇನ್ನು ರಾತ್ರಿ ವೇಳೆ ಪ್ರಶಾಂತ್​ ಬಂದು ಎಲ್ಲರಿಗೂ ಹಿಂಸೆ ಕೊಡೊಕೇ ಆರಂಭಿಸಿದರು. ಆಗ ಮನೆ ಮಂದಿಯೆಲ್ಲ ‘ಬಿಗ್​ ಬಾಸ್​ ಮನೆಯಲ್ಲಿ ಕೆಟ್ಟ ಶಕ್ತಿ ಇದೆ’  ಕೂಗಿಕೊಂಡರು. ಇದನ್ನು ಕೇಳಿ ಪ್ರಶಾಂತ್​ ಒಮ್ಮೆ ತಲೆಕೆರೆದುಕೊಂಡರು.

ಮರುದಿನ ಗಾರ್ಡನ್​ ಎರಿಯಾದಲ್ಲಿ ಎಲ್ಲರೂ ಕೂತು ಮಾತನಾಡುವಾಗ ಶಮಂತ್​ ಅವರನ್ನು ಪ್ರಶಾಂತ್​ ಟಚ್​ ಮಾಡಿದರು. ‘ನನ್ನನ್ನು ಯಾರೋ ಮುಟ್ಟಿದಂತಾಗುತ್ತಿದೆ. ಆದರೆ, ಯಾರು ಎಂದು ಗೊತ್ತಾಗುತ್ತಿಲ್ಲ’​  ಎಂದು ಶಮಂತ್​ ಕ್ಯಾಮೆರಾ ಮುಂದೆ ಅಳಲು ತೋಡಿಕೊಂಡರು. ಆಗ ಮನೆ ಮಂದಿಯೆಲ್ಲ ‘ಆಪ್ತ ಮಿತ್ರ’ ಸಿನಿಮಾದಲ್ಲಿ ಬರುವ ಹಿರಿಯ ನಟ ಅವಿನಾಶ್​ ಅವರ ಪಾತ್ರವನ್ನು ನೆನೆದರು. ಅಲ್ಲದೆ, ಬಿಗ್​ ಬಾಸ್ ಮನೆ ಒಳಗೂ ಅವರನ್ನು ಕರೆಸುವಂತೆ ಬೇಡಿಕೆ ಇಟ್ಟರು.

ಇದನ್ನೂ ಓದಿ:

ಚಂದ್ರಚೂಡ್​ ಮಾಜಿ ಪತ್ನಿ ಶ್ರುತಿ ವಿಚಾರ ಕೆದಕಿದ ಮಂಜು; ಬಿಗ್​ ಬಾಸ್​ನಲ್ಲಿ ನಡೆಯಿತು ಯುದ್ಧ

ನಟಿಯರ ಜೊತೆ ಬಿಗ್​ ಬಾಸ್​ ಸ್ಪರ್ಧಿಯ ಡ್ರಗ್ಸ್​ ಪಾರ್ಟಿ; ಪೊಲೀಸರ ಬಲೆಗೆ ಬಿದ್ದ 22 ಮಂದಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ