AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆಯೂ ಹೊಸ ಪ್ರಯೋಗಕ್ಕೆ ಮುಂದಾದ ಶಾಹಿದ್ ಕಪೂರ್

ಈಗಾಗಲೇ ಬಾಲಿವುಡ್​ನಲ್ಲಿ ಸಾಕಷ್ಟು ನಟ-ನಟಿಯರು ತಮ್ಮದೇ ಆದ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿವೆ. ಈಗ ಶಾಹಿದ್​ ಕೂಡ ಅದೇ ಆಲೋಚನೆಯಲ್ಲಿದ್ದಾರೆ. ತ

ಕೊರೊನಾ ಮಧ್ಯೆಯೂ ಹೊಸ ಪ್ರಯೋಗಕ್ಕೆ ಮುಂದಾದ ಶಾಹಿದ್ ಕಪೂರ್
ಶಾಹಿದ್​ ಕಪೂರ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 9:30 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಪ್ರಭಾವ ಜೋರಾಗಿದೆ. ಎಲ್ಲ ಕಡೆಗಳಲ್ಲೂ ಸಾವಿನ ಸುದ್ದಿ ಕೇಳಿಬರುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ರಾಜ್ಯಗಳಲ್ಲಿ ಲಾಕ್​ಡೌನ್ ಹೇರಲಾಗಿದೆ. ಇದರಿಂದ ಚಿತ್ರಮಂದಿರಗಳು ಮತ್ತೆ ಮುಚ್ಚಿವೆ. ಅನೇಕ ಚಿತ್ರಗಳು ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗುತ್ತಿವೆ. ಒಟಿಟಿ ವ್ಯಾಪ್ತಿ ದೊಡ್ಡದಾಗುತ್ತಿರುವುದನ್ನು ಮನಗಂಡ ಶಾಹಿದ್​ ಕಪೂರ್​ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.  ಅದೂ, ಒಟಿಟಿ ಸಿನಿಮಾ ಅನ್ನೋದು ವಿಶೇಷ.

ಈಗಾಗಲೇ ಬಾಲಿವುಡ್​ನಲ್ಲಿ ಸಾಕಷ್ಟು ನಟ-ನಟಿಯರು ತಮ್ಮದೇ ಆದ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿವೆ. ಈಗ ಶಾಹಿದ್​ ಕೂಡ ಅದೇ ಮಾರ್ಗ ತುಳಿಯುತ್ತಿದ್ದಾರೆ. ತಮ್ಮದೆ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಬೇಕು ಎನ್ನುವ ಆಲೋಚನೆ ಶಾಹಿದ್ ಕಪೂರ್​ ಅವರದ್ದು. ಅವರ ಪ್ರೊಡಕ್ಷನ್​ ಹೌಸ್​​ನಿಂದಲೇ ಹೊಸ ಸಿನಿಮಾ ಮೂಡಿ ಬರಲಿದ್ದು, ನೆಟ್​ಫ್ಲಿಕ್ಸ್​​ನಲ್ಲಿ ರಿಲೀಸ್​ ಆಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಶಾಹಿದ್​ ಹೊಸ ಅಪ್​ಡೇಟ್​ ನೀಡಲಿದ್ದಾರಂತೆ.

ಟಾಲಿವುಡ್​ನಲ್ಲಿ ತೆರೆಕಂಡ ಅರ್ಜುನ್​ ರೆಡ್ಡಿ ಸಿನಿಮಾ ಬಾಲಿವುಡ್​ನಲ್ಲಿ ಕಬೀರ್​ ಸಿಂಗ್​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ಜೆರ್ಸಿ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದ್ದು, ಇದಕ್ಕೆ ಶಾಹಿದ್​ ಕಪೂರ್ ಹೀರೋ. ಶಶಾಂಕ್​ ಖೈತಾನ್​ ಮುಂದಿನ ಚಿತ್ರ ಯೋಧ ಸಿನಿಮಾದಲ್ಲಿ ಶಾಹಿದ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸಿನಿಮಾದಿಂದ ಹೊರ ಬಿದ್ದಿದ್ದರು.

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ