AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​
ನಿಧಿ-ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 3:22 PM

Share

ಬಿಗ್ ಬಾಸ್​ ಮನೆಯಲ್ಲಿ ಸದ್ಯ 15 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ವಾರ ಕೂಡ ಓರ್ವ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಅವರು ಯಾರು ಎನ್ನುವುದು ವೀಕೆಂಡ್​ನಲ್ಲಿ ಗೊತ್ತಾಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಈ ಬಾರಿ ಶಮಂತ್​ ಸರದಿ. ಬಿಗ್​ ಬಾಸ್​ ಮನೆಯಲ್ಲಿ ಕಳೆದ ವಾರ ಜೈಲಿಗೆ ಹೋಗಿ ಬಂದಿದ್ದ ಅವರು, ಈ ವಾರ ಫುಲ್​ ಆ್ಯಕ್ಟಿವ್​ ಆಗಿದ್ದಾರೆ. ಎರಡು ವಾರಗಳ ಕ್ಯಾಪ್ಟನ್ಸಿಯಲ್ಲಿ ಶಮಂತ್​ ಪರ್ಫಾಮೆನ್ಸ್​ ಚೆನ್ನಾಗಿರಲಿಲ್ಲ. ಮನೆಯ ಸದಸ್ಯರಿಂದಲೂ ಇದೇ ಅಭಿಪ್ರಾಯ ಬಂದಿತ್ತು. ಹೀಗಾಗಿ, ಬಿಗ್​ ಬಾಸ್​ ನಿಯಮದಂತೆ ವಾರದಲ್ಲಿ ಕಳಪೆ ಪ್ರದರ್ಶನ ನೀಡಿದ ಸ್ಪರ್ಧಿಯು ಜೈಲುವಾಸ ಅನುಭವಿಸಬೇಕು. ಅದರ ಪ್ರಕಾರ ಶಮಂತ್​ರನ್ನು ಜೈಲಿಗೆ ಕಳುಹಿಸಲಾಗಿತ್ತು. ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಶಮಂತ್​ ಪ್ರತಿಜ್ಞೆ ಮಾಡಿದಂತೆ ಜೈಲು ವಾಸ ಮುಗಿಸಿ ಬಂದ ನಂತರ ಶಮಂತ್​ ಫುಲ್​​ ಆ್ಯಕ್ಟಿವ್​ ಆಗಿದ್ದಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಶಬ್ದ ಮೊಳಗುವ ಜಾಗದಲ್ಲಿ ಮೈಕ್​ ಬಳಕೆ ಮಾಡಿದರೆ ಚಿತ್ರ ವಿಚಿತ್ರವಾಗಿ ಕೇಳುತ್ತದೆ. ಶಮಂತ್​ ಅವರು ತಮ್ಮ ಬಾಯಿಂದಲೇ ಆ ರೀತಿಯ ಭಿನ್ನ ಧ್ವನಿಯನ್ನು ಹೊರ ಹಾಕಿದ್ದಾರೆ. ಇದು ಧ್ವನಿ ವರ್ಧಕದಲ್ಲಿ ಪ್ರತಿಧ್ವನಿಸಿದ ರೀತಿಯಲ್ಲಿ ಕೇಳಿದೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್