AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​
ನಿಧಿ-ಶಮಂತ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 19, 2021 | 3:22 PM

ಬಿಗ್ ಬಾಸ್​ ಮನೆಯಲ್ಲಿ ಸದ್ಯ 15 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ವಾರ ಕೂಡ ಓರ್ವ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಅವರು ಯಾರು ಎನ್ನುವುದು ವೀಕೆಂಡ್​ನಲ್ಲಿ ಗೊತ್ತಾಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಈ ಬಾರಿ ಶಮಂತ್​ ಸರದಿ. ಬಿಗ್​ ಬಾಸ್​ ಮನೆಯಲ್ಲಿ ಕಳೆದ ವಾರ ಜೈಲಿಗೆ ಹೋಗಿ ಬಂದಿದ್ದ ಅವರು, ಈ ವಾರ ಫುಲ್​ ಆ್ಯಕ್ಟಿವ್​ ಆಗಿದ್ದಾರೆ. ಎರಡು ವಾರಗಳ ಕ್ಯಾಪ್ಟನ್ಸಿಯಲ್ಲಿ ಶಮಂತ್​ ಪರ್ಫಾಮೆನ್ಸ್​ ಚೆನ್ನಾಗಿರಲಿಲ್ಲ. ಮನೆಯ ಸದಸ್ಯರಿಂದಲೂ ಇದೇ ಅಭಿಪ್ರಾಯ ಬಂದಿತ್ತು. ಹೀಗಾಗಿ, ಬಿಗ್​ ಬಾಸ್​ ನಿಯಮದಂತೆ ವಾರದಲ್ಲಿ ಕಳಪೆ ಪ್ರದರ್ಶನ ನೀಡಿದ ಸ್ಪರ್ಧಿಯು ಜೈಲುವಾಸ ಅನುಭವಿಸಬೇಕು. ಅದರ ಪ್ರಕಾರ ಶಮಂತ್​ರನ್ನು ಜೈಲಿಗೆ ಕಳುಹಿಸಲಾಗಿತ್ತು. ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಶಮಂತ್​ ಪ್ರತಿಜ್ಞೆ ಮಾಡಿದಂತೆ ಜೈಲು ವಾಸ ಮುಗಿಸಿ ಬಂದ ನಂತರ ಶಮಂತ್​ ಫುಲ್​​ ಆ್ಯಕ್ಟಿವ್​ ಆಗಿದ್ದಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಶಬ್ದ ಮೊಳಗುವ ಜಾಗದಲ್ಲಿ ಮೈಕ್​ ಬಳಕೆ ಮಾಡಿದರೆ ಚಿತ್ರ ವಿಚಿತ್ರವಾಗಿ ಕೇಳುತ್ತದೆ. ಶಮಂತ್​ ಅವರು ತಮ್ಮ ಬಾಯಿಂದಲೇ ಆ ರೀತಿಯ ಭಿನ್ನ ಧ್ವನಿಯನ್ನು ಹೊರ ಹಾಕಿದ್ದಾರೆ. ಇದು ಧ್ವನಿ ವರ್ಧಕದಲ್ಲಿ ಪ್ರತಿಧ್ವನಿಸಿದ ರೀತಿಯಲ್ಲಿ ಕೇಳಿದೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು