AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​
ನಿಧಿ-ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 3:22 PM

Share

ಬಿಗ್ ಬಾಸ್​ ಮನೆಯಲ್ಲಿ ಸದ್ಯ 15 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ವಾರ ಕೂಡ ಓರ್ವ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಅವರು ಯಾರು ಎನ್ನುವುದು ವೀಕೆಂಡ್​ನಲ್ಲಿ ಗೊತ್ತಾಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಈ ಬಾರಿ ಶಮಂತ್​ ಸರದಿ. ಬಿಗ್​ ಬಾಸ್​ ಮನೆಯಲ್ಲಿ ಕಳೆದ ವಾರ ಜೈಲಿಗೆ ಹೋಗಿ ಬಂದಿದ್ದ ಅವರು, ಈ ವಾರ ಫುಲ್​ ಆ್ಯಕ್ಟಿವ್​ ಆಗಿದ್ದಾರೆ. ಎರಡು ವಾರಗಳ ಕ್ಯಾಪ್ಟನ್ಸಿಯಲ್ಲಿ ಶಮಂತ್​ ಪರ್ಫಾಮೆನ್ಸ್​ ಚೆನ್ನಾಗಿರಲಿಲ್ಲ. ಮನೆಯ ಸದಸ್ಯರಿಂದಲೂ ಇದೇ ಅಭಿಪ್ರಾಯ ಬಂದಿತ್ತು. ಹೀಗಾಗಿ, ಬಿಗ್​ ಬಾಸ್​ ನಿಯಮದಂತೆ ವಾರದಲ್ಲಿ ಕಳಪೆ ಪ್ರದರ್ಶನ ನೀಡಿದ ಸ್ಪರ್ಧಿಯು ಜೈಲುವಾಸ ಅನುಭವಿಸಬೇಕು. ಅದರ ಪ್ರಕಾರ ಶಮಂತ್​ರನ್ನು ಜೈಲಿಗೆ ಕಳುಹಿಸಲಾಗಿತ್ತು. ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಶಮಂತ್​ ಪ್ರತಿಜ್ಞೆ ಮಾಡಿದಂತೆ ಜೈಲು ವಾಸ ಮುಗಿಸಿ ಬಂದ ನಂತರ ಶಮಂತ್​ ಫುಲ್​​ ಆ್ಯಕ್ಟಿವ್​ ಆಗಿದ್ದಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಶಬ್ದ ಮೊಳಗುವ ಜಾಗದಲ್ಲಿ ಮೈಕ್​ ಬಳಕೆ ಮಾಡಿದರೆ ಚಿತ್ರ ವಿಚಿತ್ರವಾಗಿ ಕೇಳುತ್ತದೆ. ಶಮಂತ್​ ಅವರು ತಮ್ಮ ಬಾಯಿಂದಲೇ ಆ ರೀತಿಯ ಭಿನ್ನ ಧ್ವನಿಯನ್ನು ಹೊರ ಹಾಕಿದ್ದಾರೆ. ಇದು ಧ್ವನಿ ವರ್ಧಕದಲ್ಲಿ ಪ್ರತಿಧ್ವನಿಸಿದ ರೀತಿಯಲ್ಲಿ ಕೇಳಿದೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ