ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​
ನಿಧಿ-ಶಮಂತ್​
Follow us
| Updated By: ಮದನ್​ ಕುಮಾರ್​

Updated on: Mar 19, 2021 | 3:22 PM

ಬಿಗ್ ಬಾಸ್​ ಮನೆಯಲ್ಲಿ ಸದ್ಯ 15 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ವಾರ ಕೂಡ ಓರ್ವ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಅವರು ಯಾರು ಎನ್ನುವುದು ವೀಕೆಂಡ್​ನಲ್ಲಿ ಗೊತ್ತಾಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಈ ಬಾರಿ ಶಮಂತ್​ ಸರದಿ. ಬಿಗ್​ ಬಾಸ್​ ಮನೆಯಲ್ಲಿ ಕಳೆದ ವಾರ ಜೈಲಿಗೆ ಹೋಗಿ ಬಂದಿದ್ದ ಅವರು, ಈ ವಾರ ಫುಲ್​ ಆ್ಯಕ್ಟಿವ್​ ಆಗಿದ್ದಾರೆ. ಎರಡು ವಾರಗಳ ಕ್ಯಾಪ್ಟನ್ಸಿಯಲ್ಲಿ ಶಮಂತ್​ ಪರ್ಫಾಮೆನ್ಸ್​ ಚೆನ್ನಾಗಿರಲಿಲ್ಲ. ಮನೆಯ ಸದಸ್ಯರಿಂದಲೂ ಇದೇ ಅಭಿಪ್ರಾಯ ಬಂದಿತ್ತು. ಹೀಗಾಗಿ, ಬಿಗ್​ ಬಾಸ್​ ನಿಯಮದಂತೆ ವಾರದಲ್ಲಿ ಕಳಪೆ ಪ್ರದರ್ಶನ ನೀಡಿದ ಸ್ಪರ್ಧಿಯು ಜೈಲುವಾಸ ಅನುಭವಿಸಬೇಕು. ಅದರ ಪ್ರಕಾರ ಶಮಂತ್​ರನ್ನು ಜೈಲಿಗೆ ಕಳುಹಿಸಲಾಗಿತ್ತು. ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಶಮಂತ್​ ಪ್ರತಿಜ್ಞೆ ಮಾಡಿದಂತೆ ಜೈಲು ವಾಸ ಮುಗಿಸಿ ಬಂದ ನಂತರ ಶಮಂತ್​ ಫುಲ್​​ ಆ್ಯಕ್ಟಿವ್​ ಆಗಿದ್ದಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಶಬ್ದ ಮೊಳಗುವ ಜಾಗದಲ್ಲಿ ಮೈಕ್​ ಬಳಕೆ ಮಾಡಿದರೆ ಚಿತ್ರ ವಿಚಿತ್ರವಾಗಿ ಕೇಳುತ್ತದೆ. ಶಮಂತ್​ ಅವರು ತಮ್ಮ ಬಾಯಿಂದಲೇ ಆ ರೀತಿಯ ಭಿನ್ನ ಧ್ವನಿಯನ್ನು ಹೊರ ಹಾಕಿದ್ದಾರೆ. ಇದು ಧ್ವನಿ ವರ್ಧಕದಲ್ಲಿ ಪ್ರತಿಧ್ವನಿಸಿದ ರೀತಿಯಲ್ಲಿ ಕೇಳಿದೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ