AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​
ನಿಧಿ-ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 3:22 PM

Share

ಬಿಗ್ ಬಾಸ್​ ಮನೆಯಲ್ಲಿ ಸದ್ಯ 15 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ವಾರ ಕೂಡ ಓರ್ವ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಅವರು ಯಾರು ಎನ್ನುವುದು ವೀಕೆಂಡ್​ನಲ್ಲಿ ಗೊತ್ತಾಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಈ ಬಾರಿ ಶಮಂತ್​ ಸರದಿ. ಬಿಗ್​ ಬಾಸ್​ ಮನೆಯಲ್ಲಿ ಕಳೆದ ವಾರ ಜೈಲಿಗೆ ಹೋಗಿ ಬಂದಿದ್ದ ಅವರು, ಈ ವಾರ ಫುಲ್​ ಆ್ಯಕ್ಟಿವ್​ ಆಗಿದ್ದಾರೆ. ಎರಡು ವಾರಗಳ ಕ್ಯಾಪ್ಟನ್ಸಿಯಲ್ಲಿ ಶಮಂತ್​ ಪರ್ಫಾಮೆನ್ಸ್​ ಚೆನ್ನಾಗಿರಲಿಲ್ಲ. ಮನೆಯ ಸದಸ್ಯರಿಂದಲೂ ಇದೇ ಅಭಿಪ್ರಾಯ ಬಂದಿತ್ತು. ಹೀಗಾಗಿ, ಬಿಗ್​ ಬಾಸ್​ ನಿಯಮದಂತೆ ವಾರದಲ್ಲಿ ಕಳಪೆ ಪ್ರದರ್ಶನ ನೀಡಿದ ಸ್ಪರ್ಧಿಯು ಜೈಲುವಾಸ ಅನುಭವಿಸಬೇಕು. ಅದರ ಪ್ರಕಾರ ಶಮಂತ್​ರನ್ನು ಜೈಲಿಗೆ ಕಳುಹಿಸಲಾಗಿತ್ತು. ಖೈದಿಯ ಬಟ್ಟೆ ಧರಿಸಿ ಶಮಂತ್​ ಜೈಲು ಸೇರಿದ್ದರು. ಅಷ್ಟೇ ಅಲ್ಲ  ಜೈಲಿನಿಂದ ಹೊರಬರುತ್ತಿದ್ದಂತೆಯೇ ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು.

ಶಮಂತ್​ ಪ್ರತಿಜ್ಞೆ ಮಾಡಿದಂತೆ ಜೈಲು ವಾಸ ಮುಗಿಸಿ ಬಂದ ನಂತರ ಶಮಂತ್​ ಫುಲ್​​ ಆ್ಯಕ್ಟಿವ್​ ಆಗಿದ್ದಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುತ್ತಿದ್ದಾರೆ. ಶಬ್ದ ಮೊಳಗುವ ಜಾಗದಲ್ಲಿ ಮೈಕ್​ ಬಳಕೆ ಮಾಡಿದರೆ ಚಿತ್ರ ವಿಚಿತ್ರವಾಗಿ ಕೇಳುತ್ತದೆ. ಶಮಂತ್​ ಅವರು ತಮ್ಮ ಬಾಯಿಂದಲೇ ಆ ರೀತಿಯ ಭಿನ್ನ ಧ್ವನಿಯನ್ನು ಹೊರ ಹಾಕಿದ್ದಾರೆ. ಇದು ಧ್ವನಿ ವರ್ಧಕದಲ್ಲಿ ಪ್ರತಿಧ್ವನಿಸಿದ ರೀತಿಯಲ್ಲಿ ಕೇಳಿದೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ