AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!

ಬಿಗ್​ ಬಾಸ್ ಮನೆಯಲ್ಲಿ ಹೆಣ್ಮಕ್ಳಿಗೆ ಯಾವುದೇ ಕೊರತೆ ಮಾಡಿಲ್ಲ. ಈಗ ಹೋಗಿರುವ ಸ್ಪರ್ಧಿಗಳು ವೀಕ್​ ಇದ್ದರೇ ಹೊರತು ಇಲ್ಲಿ ಯಾರೂ ಉದ್ದೇಶ ಪೂರ್ವಕವಾಗಿ ಹೆಣ್ಮಕ್ಳನ್ನು ಟಾರ್ಗೆಟ್​ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು ಸುದೀಪ್​.

ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
|

Updated on: Mar 29, 2021 | 10:11 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕು ಮಹಿಳಾ ಸ್ಪರ್ಧಿಗಳೇ ಮನೆಯಿಂದ ಹೊರ ಹೋಗಿದ್ದಾರೆ. ದಿನ ಕಳೆದಂತೆ ಮಹಿಳಾ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರದ ಬಗ್ಗೆ ಶುಭಾ ಪೂಂಜಾ-ನಿಧಿ ಸುಬ್ಬಯ್ಯ ಚರ್ಚೆ ಕೂಡ ಮಾಡಿದ್ದರು. ಈ ಬಗ್ಗೆ ಕಿಚ್ಚ ಸುದೀಪ್​ ಖಡಕ್​ ಎಚ್ಚರಿಕೆ ಕೂಡ ನೀಡಿದ್ದರು. ಈಗ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್​ ಬೇಸರ ಹೊರ ಹಾಕಿದ್ದಾರೆ. ಉತ್ತಮ ಆಟ ಎಂದು ಬಂದಾಗ ನಾವು ಪ್ರತಿ ಬಾರಿ ರಾಜೀವ್​, ಮಂಜು, ಅರವಿಂದ್​ ಅವರ ಹೆಸರನ್ನು ಆಯ್ಕೆ ಮಾಡುತ್ತೇವೆ. ಆದರೆ, ಅವರು ಒಂದು ಬಾರಿಯಾದರೂ ನಮ್ಮ ಹೆಸರನ್ನು ಎತ್ತಿಕೊಂಡರಾ? ಗಂಡುಮಕ್ಕಳು ಟಾಸ್ಕ್​ ಆಧಾರದಮೇಲೆ ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಅವರ ಹೆಸರನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ನಾವು ಬಕೆಟ್​ ಹಿಡ್ಯಲ್ಲ. ಇದ್ದಿದ್ದು ಇದ್ದಂಗೆ ಹೇಳ್ತೀವಿ. ಮನೆಯಲ್ಲಿ ಬರೀ ಹೆಣ್ಮಕ್ಳೇ ಹೋಗ್ತಿದಾರೆ ಎಂದು ನಿಧಿ ಬೇಸರ ಹೊರ ಹಾಕಿದ್ದರು. ಅಲ್ಲದೆ, ಇನ್ಮುಂದೆ ಹೆಣ್ಣುಮಕ್ಕಳನ್ನು ಮಾತ್ರ ಬೆಂಬಲಿಸಬೇಕು ಎನ್ನುವ ನಿರ್ಧಾರಕ್ಕೆ ಬರಲಾಯಿತು.

ಆದರೆ, ಈ ಬಗ್ಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್ ಮನೆಯಲ್ಲಿ ಹೆಣ್ಮಕ್ಳಿಗೆ ಯಾವುದೇ ಕೊರತೆ ಮಾಡಿಲ್ಲ. ಈಗ ಹೋಗಿರುವ ಸ್ಪರ್ಧಿಗಳು ವೀಕ್​ ಇದ್ದರೇ ಹೊರತು ಇಲ್ಲಿ ಯಾರೂ ಉದ್ದೇಶ ಪೂರ್ವಕವಾಗಿ ಹೆಣ್ಮಕ್ಳನ್ನು ಟಾರ್ಗೆಟ್​ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು. ಇದಕ್ಕೆ ಶಂಕರ್​ ಅಶ್ವತ್ಥ್​ ಕೂಡ ಧ್ವನಿಗೂಡಿಸಿದ್ದರು.

ನಾಲ್ಕನೇ ವಾರದ ಎಲಿಮಿನೇಷನ್​ ನಂತರ ಶಂಕರ್​ ಅಶ್ವತ್ಥ್​ ಈ ವಿಚಾರವಾಗಿ ಮನೆ ಮಂದಿ ಜತೆ ಮಾತನಾಡಿದ್ದಾರೆ. ಎಲಿಮಿನೇಷನ್​ ವೇಳೆ ನಾಲ್ಕೈದು ಜನ ಇದ್ದಾಗ ಸೇವ್​ ಆಗೋದು ಚಂದ್ರಕಲಾ ಎಂದು ಹೆಣ್ಮಕ್ಳು ಹೇಳಿದ್ದರು. ಕೊನೆಯಲ್ಲಿ ಇಬ್ಬರೇ ಉಳಿದಾಗ ಚಂದ್ರಕಲಾ ಬದಲು ವಿಶ್ವನ ಹೆಸರನ್ನು ಹೇಳಿದ್ದರು. ಅವರಲ್ಲೇ ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಇದು ಸರಿ ಅಲ್ಲ ಎಂದು ಮನೆಯಲ್ಲಿರುವ ಮಹಿಳೆಯರ ಬಗ್ಗೆ ಬೇಸರ ಹೊರ ಹಾಕಿದರು.

ಇದನ್ನೂ ಓದಿ: ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ