ಸಾರ್ವಜನಿಕವಾಗಿಯೇ ಬಾಯ್​ಫ್ರೆಂಡ್​ಗೆ ಕಿಸ್​ ಮಾಡಿದ ಶ್ರುತಿ ಹಾಸನ್​; ವೈರಲ್​ ಆಯ್ತು ಫೋಟೋ

ಶ್ರುತಿ ಹಾಸನ್​ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಶ್ರುತಿ ಹಾಸನ್​ ಅವರು ಈ ಬಗ್ಗೆ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕವಾಗಿಯೇ ಬಾಯ್​ಫ್ರೆಂಡ್​ಗೆ ಕಿಸ್​ ಮಾಡಿದ ಶ್ರುತಿ ಹಾಸನ್​; ವೈರಲ್​ ಆಯ್ತು ಫೋಟೋ
ಸಾರ್ವಜನಿಕವಾಗಿಯೇ ಬಾಯ್​ಫ್ರೆಂಡ್​ಗೆ ಕಿಸ್​ ಮಾಡಿದ ಶ್ರುತಿ ಹಾಸನ್​; ವೈರಲ್​ ಆಯ್ತು ನಟಿಯ ಫೋಟೋ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 18, 2021 | 12:24 PM

ಕಮಲ್​ ಹಾಸನ್​ ಮಗಳು ನಟಿ ಶ್ರುತಿ ಹಾಸನ್​ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ತಂದೆ ಹೆಸರಲ್ಲಿ ಅವಕಾಶ ಪಡೆದುಕೊಳ್ಳೋಕೆ ಅವರಿಗೆ ಇಷ್ಟವಿಲ್ಲ. ಹೀಗಾಗಿ, ಜೀವನದ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಸ್ವಂತವಾಗಿ ತೆಗೆದುಕೊಳ್ಳುತ್ತಾರೆ. ಬಾಯ್​ಫ್ರೆಂಡ್​ ವಿಚಾರದಲ್ಲೂ ಶ್ರುತಿ ಹಾಸನ್​ ಮುಚ್ಚು ಮರೆ ಮಾಡಿಲ್ಲ. ಈಗ ಅವರು ಬಾಯ್​ಫ್ರೆಂಡ್​ಗೆ ಸಾರ್ವಜನಿಕವಾಗಿ ಕಿಸ್​ ಮಾಡಿದ ಫೋಟೋ ಒಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿದೆ.

ಶ್ರುತಿ ಹಾಸನ್​ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಶ್ರುತಿ ಹಾಸನ್​ ಅವರು ಈ ಬಗ್ಗೆ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್​ಫ್ರೆಂಡ್​ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್​ ಮಾಡುತ್ತಾರೆ. ಈಗ ಅವರು ಸಾರ್ವಜನಿಕವಾಗಿ ಕಿಸ್​ ಮಾಡಿದ್ದಾರೆ.

ಶ್ರುತಿ ಹಾಸನ್​ ಹಾಗೂ ಸಂತನು ಮಾಸ್ಕ್​ ಧರಿಸಿದ್ದಾರೆ.  ಶ್ರುತಿ ಅವರು ಸಂತನು ಮುಖಕ್ಕೆ ಕಿಸ್​ ಮಾಡಿದ್ದಾರೆ. ಇದು ರೀಟೆಲ್​ ಸ್ಟೋರ್​ನಲ್ಲಿ ಎಂಬುದು ಫೋಟೋ ಮೂಲಕ ಸಾಬೀತಾಗಿದೆ. ಇದನ್ನು ನೋಡಿದ ಅನೇಕ ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ. ಶ್ರುತಿ ಈ ರೀತಿ ಮಾಡಬಾರದಿತ್ತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಶ್ರುತಿ ಕಪಲ್​ ಗೋಲ್ಸ್​ ನೀಡಿದ್ದಾರೆ ಎನ್ನುವ ಅಭಿಪ್ರಾಯ ಹೊರ ಹಾಕಿದ್ದಾರೆ.

ಶ್ರುತಿ ಹಾಸನ್​ಗೆ ಸದ್ಯ ಕೈ ತುಂಬ ಆಫರ್​ಗಳಿವೆ. ಸ್ಟಾರ್​ ನಟ ಕಮಲ್​ ಹಾಸನ್​ ಪುತ್ರಿ ಆಗಿದ್ದರೂ ಕೂಡ ಅವರು ತಂದೆ-ತಾಯಿ ಬಳಿ ಹಣ ಕೇಳುವುದಿಲ್ಲವಂತೆ. ‘ನಾನು ಇಂಡಿಪೆಂಡೆಂಟ್​ ಮಹಿಳೆ. ನನ್ನ ತಂದೆ ನಟ-ರಾಜಕಾರಣಿ ಹೌದು. ಆದರೆ, ನನ್ನ ಬಿಲ್​ಗಳನ್ನು ನಾನೇ ಪೇ ಮಾಡುತ್ತೇನೆ. ನನ್ನ ತಂದೆ ತಾಯಿ ಬಳಿ ಯಾವಾಗಲೂ ಆರ್ಥಿಕ ಸಹಾಯ ಕೇಳಿಲ್ಲ. ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ, ಶೂಟಿಂಗ್​ನಲ್ಲಿ ಪಾಲ್ಗೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಶೂಟಿಂಗ್​​ ಮಾಡುವಾಗ ಮಾಸ್ಕ್​ ಇಲ್ಲದೆ ಕಾಣಿಸಿಕೊಳ್ಳುವುದಕ್ಕೆ ತುಂಬಾನೇ ಭಯವಾಗುತ್ತದೆ. ಆದಾಗ್ಯೂ ಒಪ್ಪಿಕೊಂಡ ಪ್ರಾಜೆಕ್ಟ್​ಗಳನ್ನು ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಖರ್ಚುಗಳನ್ನು ನಿಭಾಯಿಸಲು ಕೆಲಸ ಮಾಡುವುದೊಂದೇ ಆಯ್ಕೆ’ ಎಂದು ಶ್ರುತಿ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಚಂದ್ರಚೂಡ್​ ಮಾಜಿ ಪತ್ನಿ ಶ್ರುತಿ ವಿಚಾರ ಕೆದಕಿದ ಮಂಜು; ಬಿಗ್​ ಬಾಸ್​ನಲ್ಲಿ ನಡೆಯಿತು ಯುದ್ಧ

ಕಮಲ್​ ಹಾಸನ್​ ವಿಚ್ಛೇದನ ಪಡೆದಾಗ ಖುಷಿಪಟ್ಟಿದ್ದ ಮಗಳು ಶ್ರುತಿ ಹಾಸನ್​; ಕಾರಣ ಏನು?

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ