ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?

ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಆದರೆ, ಮಂಜು ಬೇರೆಯದೇ ರೀತಿ ಬಳಸಿದ್ದಾರೆ.

ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?
ಮಂಜು ಪಾವಗಡ
Follow us
|

Updated on: Mar 26, 2021 | 5:45 PM

ಬಿಗ್​ ಬಾಸ್​ ಮನೆಯಲ್ಲಿ ಮಂಜು ಸದಾ ನಗುತ್ತಿರುತ್ತಾರೆ. ಅವರು ಮನೆಯಲ್ಲಿ ರೇಗಾಡಿದ್ದು ಕಡಿಮೆ. ಅವರು ಹೆಚ್ಚು ಜಗಳ ಮಾಡಿಕೊಂಡಿದ್ದು ಎಂದರೆ ಅದು ಪ್ರಶಾಂತ್​ ಸಂಬರಗಿ ಜತೆ ಮಾತ್ರ. ಈ ಮಧ್ಯೆ ಮಂಜು ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎಂದಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದು ಯಾರಿಗೆ? ರೇಗಾಡಿ ಅವರು ಹೀಗೆ ಹೇಳಿದ್ದಾರಾ ಎನ್ನುವ ಪ್ರಶ್ನೆ ಮೂಡೋದು ಸಹಜ. ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಬಚ್ಚಲಮನೆಯಲ್ಲಿ ಕೊಳೆ ಇರುವುದರಿಂದ ಈ ರೀತಿ ಪ್ರಯೋಗ ಮಾಡಲಾಗುತ್ತದೆ. ಆದರೆ, ಮಂಜು ಬಳಕೆ ಮಾಡಿದ್ದ ಅರ್ಥ ಬೇರೆ ರೀತಿಯಲ್ಲಿದೆ. ಅವರು ಬಯ್ಯುವಾಗ ಈ ಶಬ್ದ ಬಳಕೆ ಮಾಡಿಲ್ಲ. ಮಂಜು ಹೀಗೆ ಹೇಳುವುದಕ್ಕೆ ಬೆರೆಯದೇ ಕಾರಣ ಇದೆ.

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಹಾಗೂ ನಿಧಿ ಸದಾ ಗಾಸಿಪ್​ ಮಾಡುತ್ತಿರುತ್ತಾರೆ. ರಾತ್ರಿ ವೇಳೆ ಮಲಗಿದ್ದಾಗ ಇಬ್ಬರೂ ಮನೆಯ ಎಲ್ಲಾ ಸದಸ್ಯರ ಬಗ್ಗೆ ತಮಗಿಷ್ಟ ಬಂದಂತೆ, ತಾವು ಕಂಡಂತೆ ಹೇಳುತ್ತಾರೆ. ಈಗ ಮಂಜು ಜತೆ ಸೇರಿ ಬಿಗ್​ ಬಾಸ್​ ಮನೆಯ ಗಾಸಿಪ್​ ಬಗ್ಗೆ ಶುಭಾ ಮಾತನಾಡಿದ್ದಾರೆ.

ಮಂಜು ಶುಭಾ ಇಬ್ಬರೂ ಕೂತಿದ್ದರು. ಈ ವೇಳೆ ಮಾತು ಆರಂಭಿಸಿದ ಮಂಜು, ಬೇರೆಯವರ ಬಾಯಿ ವಿಚಾರ ಹಾಗಿರಲಿ. ನನ್ನ ಬಾಯಿ ಗೊತ್ತಲ್ಲ ಬಚ್ಚಲ ಮನೆ ಇದ್ದಂತೆ. ಬಿಗ್​ ಬಾಸ್​ ಮನೆಯಲ್ಲಿ ಅವರ ಬಗ್ಗೆ ಇವರು, ಇವರ ಬಗ್ಗೆ ಅವರು ಮಾತನಾಡುತ್ತಾ ಇರುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಮಾತನಾಡೋಕೆ ಏನೂ ಇಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್ ಮನೆಯಲ್ಲಿ ಗಾಸಿಪ್​ ಹೇಗಾಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ. ಇದೆಲ್ಲವುದಕ್ಕೂ ಶುಭಾ ತಲೆ ಆಡಿಸಿದ್ದಾರೆ.

ಇದನ್ನೂ ಓದಿ: BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ