AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?

ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಆದರೆ, ಮಂಜು ಬೇರೆಯದೇ ರೀತಿ ಬಳಸಿದ್ದಾರೆ.

ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on: Mar 26, 2021 | 5:45 PM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಸದಾ ನಗುತ್ತಿರುತ್ತಾರೆ. ಅವರು ಮನೆಯಲ್ಲಿ ರೇಗಾಡಿದ್ದು ಕಡಿಮೆ. ಅವರು ಹೆಚ್ಚು ಜಗಳ ಮಾಡಿಕೊಂಡಿದ್ದು ಎಂದರೆ ಅದು ಪ್ರಶಾಂತ್​ ಸಂಬರಗಿ ಜತೆ ಮಾತ್ರ. ಈ ಮಧ್ಯೆ ಮಂಜು ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎಂದಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದು ಯಾರಿಗೆ? ರೇಗಾಡಿ ಅವರು ಹೀಗೆ ಹೇಳಿದ್ದಾರಾ ಎನ್ನುವ ಪ್ರಶ್ನೆ ಮೂಡೋದು ಸಹಜ. ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಬಚ್ಚಲಮನೆಯಲ್ಲಿ ಕೊಳೆ ಇರುವುದರಿಂದ ಈ ರೀತಿ ಪ್ರಯೋಗ ಮಾಡಲಾಗುತ್ತದೆ. ಆದರೆ, ಮಂಜು ಬಳಕೆ ಮಾಡಿದ್ದ ಅರ್ಥ ಬೇರೆ ರೀತಿಯಲ್ಲಿದೆ. ಅವರು ಬಯ್ಯುವಾಗ ಈ ಶಬ್ದ ಬಳಕೆ ಮಾಡಿಲ್ಲ. ಮಂಜು ಹೀಗೆ ಹೇಳುವುದಕ್ಕೆ ಬೆರೆಯದೇ ಕಾರಣ ಇದೆ.

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಹಾಗೂ ನಿಧಿ ಸದಾ ಗಾಸಿಪ್​ ಮಾಡುತ್ತಿರುತ್ತಾರೆ. ರಾತ್ರಿ ವೇಳೆ ಮಲಗಿದ್ದಾಗ ಇಬ್ಬರೂ ಮನೆಯ ಎಲ್ಲಾ ಸದಸ್ಯರ ಬಗ್ಗೆ ತಮಗಿಷ್ಟ ಬಂದಂತೆ, ತಾವು ಕಂಡಂತೆ ಹೇಳುತ್ತಾರೆ. ಈಗ ಮಂಜು ಜತೆ ಸೇರಿ ಬಿಗ್​ ಬಾಸ್​ ಮನೆಯ ಗಾಸಿಪ್​ ಬಗ್ಗೆ ಶುಭಾ ಮಾತನಾಡಿದ್ದಾರೆ.

ಮಂಜು ಶುಭಾ ಇಬ್ಬರೂ ಕೂತಿದ್ದರು. ಈ ವೇಳೆ ಮಾತು ಆರಂಭಿಸಿದ ಮಂಜು, ಬೇರೆಯವರ ಬಾಯಿ ವಿಚಾರ ಹಾಗಿರಲಿ. ನನ್ನ ಬಾಯಿ ಗೊತ್ತಲ್ಲ ಬಚ್ಚಲ ಮನೆ ಇದ್ದಂತೆ. ಬಿಗ್​ ಬಾಸ್​ ಮನೆಯಲ್ಲಿ ಅವರ ಬಗ್ಗೆ ಇವರು, ಇವರ ಬಗ್ಗೆ ಅವರು ಮಾತನಾಡುತ್ತಾ ಇರುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಮಾತನಾಡೋಕೆ ಏನೂ ಇಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್ ಮನೆಯಲ್ಲಿ ಗಾಸಿಪ್​ ಹೇಗಾಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ. ಇದೆಲ್ಲವುದಕ್ಕೂ ಶುಭಾ ತಲೆ ಆಡಿಸಿದ್ದಾರೆ.

ಇದನ್ನೂ ಓದಿ: BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!