‘ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ’- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಕಿಚನ್​ನಲ್ಲಿ ಕೆಲಸ ಮಾಡುತ್ತಿದ್ದರು. ರಘು ಗೌಡ ಕೂಡ ಅಲ್ಲಿಯೇ ಇದ್ದರು. ಅಲ್ಲಿಗೆ ಬಂದ ಶುಭಾ ಪೂಂಜಾ ಆ್ಯಂಡ್​ ಗ್ಯಾಂಗ್​, ವೈಷ್ಣವಿ ಕಾಲೆಳೆಯೋಕೆ ಪ್ರಯತ್ನಿಸಿದರು.

'ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ'- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!
ರಘು-ವೈಷ್ಣವಿ ಗೌಡ
Follow us
| Updated By: ಮದನ್​ ಕುಮಾರ್​

Updated on: May 08, 2021 | 9:12 AM

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಹಾಗೂ ರಘು ತುಂಬಾನೇ ಕ್ಲೋಸ್​ ಆಗಿದ್ದಾರೆ. ಇಬ್ಬರ ನಡುವೆ ಒಳ್ಳೆಯ ಗೆಳೆತನವಿದೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೂ ಗೊತ್ತಿದೆ. ಇದೇ ವಿಚಾರ ಇಟ್ಟುಕೊಂಡು ಅವರಿಗೆ ಕೆಲವರು ಟಾಂಟ್​ ಕೊಟ್ಟಿದ್ದಿದೆ. ಈಗ ಮನೆಯಲ್ಲಿ ಈ ವಿಚಾರ ತುಂಬಾನೇ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಕಿಚನ್​ನಲ್ಲಿ ಕೆಲಸ ಮಾಡುತ್ತಿದ್ದರು. ರಘು ಗೌಡ ಕೂಡ ಅಲ್ಲಿಯೇ ಇದ್ದರು. ಅಲ್ಲಿಗೆ ಬಂದ ಶುಭಾ ಪೂಂಜಾ ಆ್ಯಂಡ್​ ಗ್ಯಾಂಗ್​, ವೈಷ್ಣವಿ ಕಾಲೆಳೆಯೋಕೆ ಪ್ರಯತ್ನಿಸಿದರು. ಆದರೆ, ಇದು ರಾಂಗ್​ ಆಗಿದೆ. ಈ ವಿಚಾರ ತುಂಬಾನೇ ಗಂಭೀರ ಸ್ವರೂಪ ಪಡೆದುಕೊಂಡಿತು. ಅಲ್ಲದೆ, ಶುಭಾಗೆ ವೈಷ್ಣವಿ ಎಚ್ಚರಿಕೆ ಕೂಡ ನೀಡಿದರು.

ಅಲ್ವೋ ರಘು ಕಿಚನ್​ನಲ್ಲೂ ವೈಷ್ಣವಿ ಜತೆಯಲ್ಲೇ ಇರುತ್ತೀಯಲ್ಲ. ಅಡುಗೆ ಮಾಡುವಾಗಲೂ ಅವಳ ಹಿಂದೇ ಇರಬೇಕಾ? ನೀವಿಬ್ಬರೇ ಹೋಗಿ ಒಂದು ಬಿಗ್​ ಬಾಸ್​ ಮಾಡಿಕೊಳ್ಳಿ ಎಂದು ಕೊಂಕಾಗಿ ಶುಭಾ ಮಾತಿಗೆ ಇಳಿದರು. ಇದು ವೈಷ್ಣವಿಗೆ ಬೇಸರ ಮೂಡಿಸಿದೆ. ತಮ್ಮಿಬ್ಬರ ಗೆಳೆತನ ಬೇರೆ ರೀತಿಯಲ್ಲ ಅರ್ಥ ಮಾಡಿಕೊಳ್ಳುತ್ತಿದ್ದಾರಾ ಎಂದು ಅವರಿಗೆ ಭಯವಾಗಿದೆ.

ಹೀಗಾಗಿ, ವೈಷ್ಣವಿ ದಯವಿಟ್ಟು ಆ ರೀತಿ ಮಾತನಾಡಬೇಡಿ. ಚೆನ್ನಾಗಿ ಕಾಣಿಸುವುದಿಲ್ಲ. ಅವರಿಗೆ ಮದುವೆಯಾಗಿ ಮಗುವಿದೆ ಎಂದು ಎಚ್ಚರಿಸಿದರು. ಈ ಹೇಳಿಕೆ ನಂತರದಲ್ಲಿ ಶುಭಾ ಸುಮ್ಮನಾದರು.

ಇದೇ ವೇಳೆ ಮನೆಯಲ್ಲಿ ಅನ್ನ ಕಡಿಮೆ ಆಯಿತು. ಊಟಕ್ಕೆ ತಡವಾಗುತ್ತಿದೆ ಎನ್ನುವ ಮಾತು ಕೂಡ ಕೇಳಿ ಬಂತು. ಕಿಚನ್​ ಡಿಪಾರ್ಟ್​ಮೆಂಟ್​ನಲ್ಲಿದ್ದಿದ್ದು ವೈಷ್ಣವಿ. ಹೀಗಾಗಿ, ಅವರಿಗೆ ಈ ವಿಚಾರವೂ ಬೇಸರ ತರಿಸಿತ್ತು. ಹೀಗಾಗಿ ಒಮ್ಮೆಲೇ ಅವರು ಅಳೋಕೆ ಪ್ರಾರಂಭಿಸಿದರು.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ