AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಕೆಲವೊಮ್ಮೆ ಸೈಕ್​ ಮಾಡಿ ಬಿಡುತ್ತದೆ; ಬಿಗ್​ ಬಾಸ್​ ಮನೆ ಅನುಭವ ಹಂಚಿಕೊಂಡ ಶುಭಾ ಪೂಂಜಾ

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಹಾಯಾಗಿದ್ದಾರೆ. ಅವರ ಫಿಯಾನ್ಸಿ ಸುಮಂತ್​ ಅವರನ್ನು ನೆನಪು ಮಾಡಿಕೊಂಡು ಆಗಾಗ ಬೇಸರಗೊಂಡಿದ್ದಿದೆ. ಆದರೆ, ಉಳಿದಂತೆ ಅವರು ಸ್ಟ್ರಾಂಗ್​ ಆಗಿದ್ದಾರೆ.

Shubha Poonja: ಕೆಲವೊಮ್ಮೆ ಸೈಕ್​ ಮಾಡಿ ಬಿಡುತ್ತದೆ; ಬಿಗ್​ ಬಾಸ್​ ಮನೆ ಅನುಭವ ಹಂಚಿಕೊಂಡ ಶುಭಾ ಪೂಂಜಾ
ಶುಭಾ ಪೂಂಜಾ
ರಾಜೇಶ್ ದುಗ್ಗುಮನೆ
| Edited By: |

Updated on: May 06, 2021 | 7:15 AM

Share

ಹೊರ ಜಗತ್ತಿನ ಸಂಪರ್ಕವನ್ನು ಬಿಟ್ಟು ಬೇರೆಯದೇ ಲೋಕದಲ್ಲಿ ಬದುಕುವುದು ಇದೆಯಲ್ಲ ಅದು ಕಷ್ಟದ ಕೆಲಸ. ಮೊಬೈಲ್​ ಇಲ್ಲದೆ, ಆಪ್ತರನ್ನು ಬಿಟ್ಟಿರುವುದಕ್ಕೆ ಎಮೋಷನಲಿ ಸ್ಟ್ರಾಂಗ್ ಆಗಿರಬೇಕು. ಬಿಗ್​ ಬಾಸ್​ ಮನೆ ಪ್ರವೇಶ ಮಾಡುವವರಿಗೆ ಹೀಗೊಂದು ಸಮಸ್ಯೆ ಎದುರಾಗದೇ ಇರದು. ಈಗ ಶುಭಾ ಪೂಂಜಾ ಕೂಡ ಹೀಗೊಂದು ಅನುಭವ ಹಂಚಿಕೊಂಡಿದ್ದಾರೆ.

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಹಾಯಾಗಿದ್ದಾರೆ. ಅವರ ಫಿಯಾನ್ಸಿ ಸುಮಂತ್​ ಅವರನ್ನು ನೆನಪು ಮಾಡಿಕೊಂಡು ಆಗಾಗ ಬೇಸರಗೊಂಡಿದ್ದಿದೆ. ಆದರೆ, ಉಳಿದಂತೆ ಅವರು ಸ್ಟ್ರಾಂಗ್​ ಆಗಿದ್ದಾರೆ. ಪ್ರತಿ ವಾರ ಉತ್ತಮ ಪ್ರದರ್ಶನ ನೀಡುವ ಮೂಲಕ ನಾಮಿನೇಷನ್​ನಿಂದ ಬಚಾವ್​ ಆಗುತ್ತಿದ್ದಾರೆ. ಈಗ ಮನೆಯಲ್ಲಿ ತುಂಬಾನೇ ಕಷ್ಟವಾಗುತ್ತಿದೆ ಎಂದು ಶುಭಾ ಹೇಳಿದ್ದಾರೆ.

ಹೊರಜಗತ್ತಲ್ಲಿ ನಾವು ದೂರ ಇದ್ದರೂ ಫೋನ್​ ಇರುತ್ತದೆ. ಈ ಮೂಲಕ ನಾವು ಸಂಪರ್ಕದಲ್ಲಿ ಇದ್ದೇವೆ ಅನಿಸುತ್ತದೆ. ಇಂದು ಬೆಳಗ್ಗೆ ಏನೋ ಕನಸು ಬಿದ್ದಿತ್ತು. ಬಿಗ್​ ಬಾಸ್ ಸಾಂಗ್​ ಬಂದಾಗ ನನಗೆ ರಿಯಾಲಿಟಿಗೆ ಬರೋದಕ್ಕೆ ತುಂಬಾನೇ ಸಮಯ ಹಿಡಿಯಿತು. ಕಳೆದ ಒಂದು ವಾರದಿಂದ ನಿಜವಾಗಲೂ ಎಮೋಷನಲಿ ಟಫ್​ ಆಗ್ತಿದೆ. ಒಂದು ಟೈಮ್​ನಲ್ಲಿ ಸೈಕ್​ ಮಾಡಿ ಬಿಡುತ್ತದೆ ಎಂದರು.

ಈ ವೇಳೆ ಜತೆಗಿದ್ದ ಮಂಜು ಕೂಡ ಇದಕ್ಕೆ ಧ್ವನಿಗೂಡಿಸಿದರು. ಈ ಮನೆಯಲ್ಲಿ ನೋವಾದಾಗ ಮತ್ತೂ ತೊಂದರೆ ಆಗುತ್ತದೆ. ಇನ್ನು 3 ವಾರ ಅಷ್ಟೇ. ಆದರೆ, ಇಲ್ಲಿವರೆಗೆ ಬಂದು ಮನೆಯಿಂದ ಹೊರಹೋಗಿ ಬಿಟ್ಟರೆ ತುಂಬಾನೇ ಬೇಸರ ಆಗುತ್ತದೆ ಎಂದರು.

ಇದನ್ನೂ ಓದಿ: Prashanth Sambargi: ಸುದೀಪ್​ ಮಾತಿಗೆ ಬೆಲೆಕೊಟ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಪ್ರಶಾಂತ್​ ಸಂಬರಗಿ; ಮನೆಯವರಿಗೆ ಶಾಕ್

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ