AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ 2023: ಪ್ರಶಸ್ತಿ ಗೆದ್ದ ಮಲಯಾಳಂ ಸಿನಿಮಾ, ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ

SIIMA 2023: ಸೈಮಾ 2023 ಪ್ರಶಸ್ತಿ ಗೆದ್ದ ಮಲಯಾಳಂ ಸಿನಿಮಾ, ನಟರು, ತಂತ್ರಜ್ಞರ ಪಟ್ಟಿ ಇಲ್ಲಿದೆ. ಕನ್ನಡ ಹಾಗೂ ತಮಿಳು ಚಿತ್ರರಂಗದ ಸಿನಿಮಾಗಳಿಗೆ ಸೆಪ್ಟೆಂಬರ್ 15ರಂದೇ ಪ್ರಶಸ್ತಿ ನೀಡಲಾಗಿದೆ.

ಸೈಮಾ 2023: ಪ್ರಶಸ್ತಿ ಗೆದ್ದ ಮಲಯಾಳಂ ಸಿನಿಮಾ, ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ
ಮಲಯಾಳಂ
ಮಂಜುನಾಥ ಸಿ.
|

Updated on: Sep 17, 2023 | 5:35 PM

Share

ಸೈಮಾ 2023 (SIIMA 2023) ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಸೆಪ್ಟೆಂಬರ್ 15 ಹಾಗೂ 16ರಂದು ಅದ್ಧೂರಿಯಾಗಿ ನಡೆದಿದೆ. ಸೆಪ್ಟೆಂಬರ್ 15ರಂದು ಕನ್ನಡ, ತೆಲುಗು ಸಿನಿಮಾಗಳು, ನಟರು ಹಾಗೂ ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ಕನ್ನಡದಲ್ಲಿ ಯಶ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸೇರಿದಂತೆ ಇನ್ನೂ ಹಲವು ಪ್ರಮುಖ ನಟ-ನಟಿಯರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್ 16ರಂದು ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಅತ್ಯುತ್ತಮ ನಟ-ನಟಿಯರಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಬಾರಿ ಸೈಮಾ ಪ್ರಶಸ್ತಿ ಪಡೆದ ಮಲಯಾಳಂ ಚಿತ್ರರಂಗದ ಸಿನಿಮಾ, ನಟರು, ತಂತ್ರಜ್ಞರ ಪಟ್ಟಿ ಇಲ್ಲಿದೆ.

ಸೈಮಾ ಪ್ರಶಸ್ತಿ ಗೆದ್ದ ಮಲಯಾಳಂ ಸಿನಿಮಾಗಳು, ನಟರ ಪಟ್ಟಿ

ಅತ್ಯುತ್ತಮ ನಟ: ಟೊವಿನೊ ಥಾಮಸ್ (ತಲ್ಲುಮಾಲ)

ಅತ್ಯುತ್ತಮ ನಟಿ: ಕಲ್ಯಾಣಿ ಪ್ರಿಯದರ್ಶಿನಿ (ಬ್ರೋ ಡ್ಯಾಡಿ)

ಅತ್ಯುತ್ತಮ ಸಿನಿಮಾ: ನಾ ದಾನ್ ಕೇಸ್ ಕುಡು

ಅತ್ಯುತ್ತಮ ನಿರ್ದೇಶಕ: ವಿನೀತ್ ಶ್ರೀನಿವಾಸನ್ (ಹೃದಯಂ)

ಅತ್ಯುತ್ತಮ ಗಾಯಕ: ಜೋಬ್ ಕುರಿಯನ್ (ಸೌದಿ ವೆಲಕ್ಕ)

ಅತ್ಯುತ್ತಮ ಗಾಯಕಿ: ಮೃದುಲಾ ವಾರಿಯರ್ (ಪತ್ತೋನ್​ಪತ್ತಂ ನೂಟ್ಟಾಡು)

ಅತ್ಯುತ್ತಮ ಸಿನಿಮಾಟೊಗ್ರಾಫರ್: ಶರಣ್ ವೇಲಾಯುಧನ್ (ಸೌದಿ ವೆಲಕ್ಕ)

ಅತ್ಯುತ್ತಮ ವಿಲನ್: ವಿನೀತ್ ಶ್ರೀನಿವಾಸನ್ (ಮುಕುಂದನ್ ಉನ್ನಿ ಅಸೋಸಿಯೇಟ್ಸ್)

ಅತ್ಯುತ್ತಮ ಹೊಸ ನಟ: ಅಭಿನವ್ ಸುಂದರ್ (ಮುಕುಂದನ್ ಉನ್ನಿ ಅಸೋಸಿಯೇಟ್ಸ್)

ಅತ್ಯುತ್ತಮ ಹೊಸ ನಿರ್ದೇಶಕ:

ಅತ್ಯುತ್ತಮ ಹೊಸ ನಿರ್ಮಾಪಕ: ಮೆಪ್ಪಾಡಿಯನ್ (ಉನ್ನಿ ಮುಕುಂದನ್)

ಅತ್ಯುತ್ತಮ ಹೊಸ ನಟಿ: ಗಾಯತ್ರಿ ಶಂಕರ್ (ನಾ ದಾನ್ ಕೇಸ್ ಕುಡು)

ಅತ್ಯುತ್ತಮ ಸಂಗೀತ ನಿರ್ದೇಶಕ:

ಇದನ್ನೂ ಓದಿ:SIIMA Awards 2023: ಸೈಮಾ ಅವಾರ್ಡ್​ ಗೆದ್ದ ರಿಷಬ್​ ಶೆಟ್ಟಿ, ಯಶ್​, ರಕ್ಷಿತ್ ಶೆಟ್ಟಿ; ಈ ಬಾರಿ ಯಾರಿಗೆಲ್ಲ ಒಲಿದಿದೆ ಪ್ರಶಸ್ತಿ?

ಅತ್ಯುತ್ತಮ ನಟಿ (ಕ್ರಿಟಿಕ್ಸ್): ದರ್ಶನ ರಾಜೇಂದ್ರನ್ (ಜಯ ಜಯ ಜಯ ಹೇ)

ಅತ್ಯುತ್ತಮ ನಟ (ಕ್ರಿಟಿಕ್ಸ್): ಕುಂಚಿಕೊ ಬೋಬನ್ (ನಾನ್ ದಾನ್ ಕೇಸ್ ಕುಡು)

ಅತ್ಯುತ್ತಮ ಕಲಾ ನಿರ್ದೇಶಕ:

ಅತ್ಯುತ್ತಮ ಹಾಸ್ಯ ನಟ: ರಾಜೇಶ್ ಮಾಧವನ್ (ನಾ ದಾನ್ ಕೇಸ್ ಕುಡು)

ಅತ್ಯುತ್ತಮ ಪೋಷಕ ನಟ: ಲಾಲ್ (ಮಹಾವೀರ್ಯ)

ಅತ್ಯುತ್ತಮ ಪೋಷಕ ನಟಿ: ಬಿಂದು ಪನಿಕೇರ್ (ರೊಸಾರುಚ್)

ಅತ್ಯುತ್ತಮ ಗೀತ ಸಾಹಿತಿ: ವಿನಾಯಕ್ ಸಸಿಕುಮಾರ್ (ಭೀಷ್ಮ ಪರ್ವಂ)

ಇದನ್ನೂ ಓದಿ: ಸೈಮಾ 2023: ಪ್ರಶಸ್ತಿ ಗೆದ್ದ ತಮಿಳು ಸಿನಿಮಾ, ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ