AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ 2023: ಪ್ರಶಸ್ತಿ ಗೆದ್ದ ತಮಿಳು ಸಿನಿಮಾ, ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ

SIIMA 2023: ಸೈಮಾ 2023 ಪ್ರಶಸ್ತಿ ಗೆದ್ದ ತಮಿಳು ಸಿನಿಮಾ, ನಟರು, ತಂತ್ರಜ್ಞರ ಪಟ್ಟಿ ಇಲ್ಲಿದೆ. ಕನ್ನಡ ಹಾಗೂ ತಮಿಳು ಚಿತ್ರರಂಗದ ಸಿನಿಮಾಗಳಿಗೆ ಸೆಪ್ಟೆಂಬರ್ 15ರಂದೇ ಪ್ರಶಸ್ತಿ ನೀಡಲಾಗಿದೆ.

ಸೈಮಾ 2023: ಪ್ರಶಸ್ತಿ ಗೆದ್ದ ತಮಿಳು ಸಿನಿಮಾ, ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ
ಸೈಮಾ 2023
ಮಂಜುನಾಥ ಸಿ.
|

Updated on: Sep 17, 2023 | 3:34 PM

Share

ಸೈಮಾ 2023 (SIIMA 2023) ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಸೆಪ್ಟೆಂಬರ್ 15 ಹಾಗೂ 16ರಂದು ಅದ್ಧೂರಿಯಾಗಿ ನಡೆದಿದೆ. ಸೆಪ್ಟೆಂಬರ್ 15ರಂದು ಕನ್ನಡ, ತೆಲುಗು ಸಿನಿಮಾಗಳು, ನಟರು ಹಾಗೂ ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ಕನ್ನಡದಲ್ಲಿ ಯಶ್ (Yash), ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸೇರಿದಂತೆ ಇನ್ನೂ ಹಲವು ಪ್ರಮುಖ ನಟ-ನಟಿಯರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್ 16ರಂದು ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಅತ್ಯುತ್ತಮ ನಟ-ನಟಿಯರಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ತಮಿಳು ಚಿತ್ರರಂಗದಲ್ಲಿ ಈ ಬಾರಿ ಸೈಮಾ ಪ್ರಶಸ್ತಿ ಪಡೆದ ಸಿನಿಮಾ, ನಟರು, ತಂತ್ರಜ್ಞರ ಪಟ್ಟಿ ಇಲ್ಲಿದೆ.

ಅತ್ಯುತ್ತಮ ನಟ: ಕಮಲ್ ಹಾಸನ್ (ವಿಕ್ರಂ)

ಅತ್ಯುತ್ತಮ ನಟಿ: ತ್ರಿಷಾ ಕೃಷ್ಣನ್ (ಪೊನ್ನಿಯಿನ್ ಸೆಲ್ವನ್)

ಅತ್ಯುತ್ತಮ ಸಿನಿಮಾ: ಪೊನ್ನಿಯಿನ್ ಸೆಲ್ವನ್

ಅತ್ಯುತ್ತಮ ನಿರ್ದೇಶಕ: ಲೋಕೇಶ್ ಕನಗರಾಜ್ (ವಿಕ್ರಂ)

ಅತ್ಯುತ್ತಮ ಗಾಯಕ: ಕಮಲ್ ಹಾಸನ್ (ಪತ್ತಲ-ಪತ್ತಲ)

ಅತ್ಯುತ್ತಮ ಗಾಯಕಿ: ಜೋನಿತಾ ಗಾಂಧಿ (ಅರಬ್ ಕುತ್ತಿ-ಬೀಸ್ಟ್)

ಅತ್ಯುತ್ತಮ ಸಿನಿಮಾಟೊಗ್ರಾಫರ್: ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್)

ಅತ್ಯುತ್ತಮ ವಿಲನ್: ಎಸ್​ಜೆ ಸೂರ್ಯ (ಡಾನ್)

ಅತ್ಯುತ್ತಮ ಹೊಸ ನಟ: ಪ್ರದೀತ್ ರಂಗನಾಥನ್ (ಲವ್ ಟುಡೆ)

ಅತ್ಯುತ್ತಮ ಹೊಸ ನಿರ್ದೇಶಕ: ಮಾಧವನ್ (ರಾಕೆಟ್ರಿ)

ಅತ್ಯುತ್ತಮ ಹೊಸ ನಿರ್ಮಾಪಕ: ಗೌತಮ್ ರಾಮಚಂದ್ರನ್ (ಗಾರ್ಗಿ)

ಅತ್ಯುತ್ತಮ ಹೊಸ ನಟಿ: ಅದಿತಿ ಶಂಕರ್ (ವಿರುಮಾನ್)

ಅತ್ಯುತ್ತಮ ಸಂಗೀತ ನಿರ್ದೇಶಕ: ಅನಿರುದ್ಧ್ ರವಿಚಂದ್ರನ್ (ವಿಕ್ರಂ)

ಅತ್ಯುತ್ತಮ ನಟಿ (ಕ್ರಿಟಿಕ್ಸ್): ಕೀರ್ತಿ ಸುರೇಶ್ (ಸಾನಿ ಕೈದಂ)

ಅತ್ಯುತ್ತಮ ನಟ (ಕ್ರಿಟಿಕ್ಸ್): ಮಾಧವನ್ (ರಾಕೆಟ್ರಿ)

ಜೀವಮಾನ ಸಾಧನೆ: ಮಣಿರತ್ನಂ

ಅತ್ಯುತ್ತಮ ಕಲಾ ನಿರ್ದೇಶಕ: ತೋಟ ತರಣಿ (ಪೊನ್ನಿಯಿನ್ ಸೆಲ್ವನ್)

ಅತ್ಯುತ್ತಮ ಹಾಸ್ಯ ನಟ: ಯೋಗಿ ಬಾಬಿ (ಲವ್ ಟುಡೆ)

ಅತ್ಯುತ್ತಮ ಪೋಷಕ ನಟ: ಕಾಳಿ ವೆಂಕಟ್ (ಗಾರ್ಗಿ)

ಅತ್ಯುತ್ತಮ ಪೋಷಕ ನಟಿ: ವಾಸಂತಿ (ವಿಕ್ರಂ)

ಅತ್ಯುತ್ತಮ ಗೀತ ಸಾಹಿತಿ: ಇಳಾಂಗೋ ಕೃಷ್ಣನ್ (ಪೊನ್ನಿಯಿನ್ ಸೆಲ್ವನ್)

ಇದನ್ನೂ ಓದಿ:SIIMA Awards 2023: ಸೈಮಾ ಅವಾರ್ಡ್​ ಗೆದ್ದ ರಿಷಬ್​ ಶೆಟ್ಟಿ, ಯಶ್​, ರಕ್ಷಿತ್ ಶೆಟ್ಟಿ; ಈ ಬಾರಿ ಯಾರಿಗೆಲ್ಲ ಒಲಿದಿದೆ ಪ್ರಶಸ್ತಿ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ