AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ತೆಲುಗು ಸಿನಿಮಾ ಪ್ರಶಸ್ತಿ, ತೆಲುಗಿನಲ್ಲೂ ಕನ್ನಡಿಗರ ಮಿಂಚು

ಸೈಮಾ 2024 ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಿನ್ನೆ ನಡೆದಿದೆ. ಮೊದಲ ದಿನ ಕನ್ನಡ ಮತ್ತು ತೆಲುಗು ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಸೈಮಾ 2024 ಪ್ರಶಸ್ತಿ ಪಡೆದ ತೆಲುಗಿನ ಸಿನಿಮಾಗಳ ಪಟ್ಟಿ ಇಲ್ಲಿದೆ. ಅಂದಹಾಗೆ ತೆಲುಗಿನಲ್ಲಿ ನಾಲ್ವರು ಕನ್ನಡಿಗರಿಗೆ ಪ್ರಶಸ್ತಿ ಬಂದಿದೆ.

ಸೈಮಾ ತೆಲುಗು ಸಿನಿಮಾ ಪ್ರಶಸ್ತಿ, ತೆಲುಗಿನಲ್ಲೂ ಕನ್ನಡಿಗರ ಮಿಂಚು
Follow us
ಮಂಜುನಾಥ ಸಿ.
|

Updated on: Sep 15, 2024 | 9:21 AM

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಮೊದಲ ದಿನ ಕನ್ನಡ ಮತ್ತು ತೆಲುಗಿನಿಂದ ನಾಮಿನೇಟ್ ಆದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯ್ತು. ಭಾನುವಾರದಂದು ತಮಿಳು ಹಾಗೂ ಮಲಯಾಳಂ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನಿತರೆ ಸಿನಿಮಾಗಳು ಹೆಚ್ಚು ಪ್ರಶಸ್ತಿ ಬಾಚಿಕೊಂಡಿವೆ. ತೆಲುಗಿನಲ್ಲಿ ‘ದಸರಾ’, ‘ಬಲಗಂ’ ಸಿನಿಮಾಗಳು ಹೆಚ್ಚು ಪ್ರಶಸ್ತಿ ಬಾಚಿಕೊಂಡಿವೆ. ಅಂದಹಾಗೆ ತೆಲುಗಿನಲ್ಲೂ ಸಹ ಕನ್ನಡದ ನಟರು, ತಂತ್ರಜ್ಞರು ಮುಂಚೂಣಿಯಲ್ಲಿದ್ದಾರೆ.

ಅತ್ಯುತ್ತಮ ನಟ- ನಾನಿ (ದಸರಾ)

ಅತ್ಯುತ್ತಮ ನಟಿ- ಕೀರ್ತಿ ಸುರೇಶ್ (ದಸರಾ)

ಅತ್ಯುತ್ತಮ ನಟ (ಕ್ರಿಟಿಕ್)- ಆನಂದ್ ದೇವರಕೊಂಡ (ಬೇಬಿ)

ಅತ್ಯುತ್ತಮ ನಟಿ (ಕ್ರಿಟಿಕ್)- ಮೃಣಾಲ್ ಠಾಕೂರ್ (ಹಾಯ್ ನಾನ್ನ)

ಅತ್ಯುತ್ತಮ ನಿರ್ದೇಶಕ- ಶ್ರೀಕಾಂತ ಒಡೆಲಾ (ದಸರಾ)

ಅತ್ಯುತ್ತಮ ನಿರ್ದೇಶಕ (ಕ್ರಿಟಿಕ್ಸ್)- ಸಾಯಿ ರಾಜೇಶ್ (ಬೇಬಿ)

ಅತ್ಯುತ್ತಮ ವಿಲನ್- ದುನಿಯಾ ವಿಜಯ್ (ಭಗವಂತ ಕೇಸರಿ)

ಅತ್ಯುತ್ತಮ ಗಾಯಕ- ರಾಮ್ ಮಿರಿಯಾಲ (ಬಲಗಂ)

ಅತ್ಯುತ್ತಮ ಪೋಷಕ ನಟ- ದೀಕ್ಷಿತ್ ಶೆಟ್ಟಿ (ದಸರಾ)

ಅತ್ಯುತ್ತಮ ಪೋಷಕ ನಟಿ- ಕಿಯಾರಾ ಖನ್ನಾ (ಹೈ ನಾನ್ನ)

ಅತ್ಯುತ್ತಮ ಹೊಸ ನಿರ್ದೇಶಕ- ಶೌರ್ಯ (ಹೈ ನಾನ್ನ)

ಅತ್ಯುತ್ತಮ ಹೊಸ ನಟ- ಸಂಗೀತ್ (ಮ್ಯಾಡ್)

ಅತ್ಯುತ್ತಮ ಭರವಸೆಯ ನಟ- ಸುಮಂತ್ ಪ್ರಭಾಸ್ (ಮೇಮು ಫೇಮಸ್)

ಇದನ್ನೂ ಓದಿ: ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಅತ್ಯುತ್ತಮ ಹೊಸ ನಟಿ- ವೈಷ್ಣವಿ (ಬೇಬಿ)

ಅತ್ಯುತ್ತಮ ಸಂಗೀತ ನಿರ್ದೇಶಕ- ಹೇಷಮ್ ಅದ್ಬುಲ್ ವಹಾಬ್ (ಹೈ ನಾನ್ನ)

ಅತ್ಯುತ್ತಮ ತೆಲುಗು ಸಿನಿಮಾ- ಭಗವಂತ ಕೇಸರಿ

ಅತ್ಯುತ್ತಮ ಸಾಹಿತ್ಯ- ಅನಂತ್ (ಬೇಬಿ)

ಅತ್ಯುತ್ತಮ ಸಿನಿಮಾಟೊಗ್ರಫರ್- ಭುವನ್ ಗೌಡ (ಸಲಾರ್)

ಅತ್ಯುತ್ತಮ ಹಾಸ್ಯನಟ- ವಿಷ್ಣು (ಮ್ಯಾಡ್)

ವರ್ಷದ ಅತ್ಯುತ್ತಮ ನಿರ್ಮಾಪಕ- ವಿವೈಆರ್​ಎ ಎಂಟರ್ಟೈನರ್ಸ್

ಎಂಟರ್ಟೈನರ್ ಆಫ್​ ದಿ ಇಯರ್- ಶ್ರುತಿ ಹಾಸನ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್