AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ತೆಲುಗು ಸಿನಿಮಾ ಪ್ರಶಸ್ತಿ, ತೆಲುಗಿನಲ್ಲೂ ಕನ್ನಡಿಗರ ಮಿಂಚು

ಸೈಮಾ 2024 ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಿನ್ನೆ ನಡೆದಿದೆ. ಮೊದಲ ದಿನ ಕನ್ನಡ ಮತ್ತು ತೆಲುಗು ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಸೈಮಾ 2024 ಪ್ರಶಸ್ತಿ ಪಡೆದ ತೆಲುಗಿನ ಸಿನಿಮಾಗಳ ಪಟ್ಟಿ ಇಲ್ಲಿದೆ. ಅಂದಹಾಗೆ ತೆಲುಗಿನಲ್ಲಿ ನಾಲ್ವರು ಕನ್ನಡಿಗರಿಗೆ ಪ್ರಶಸ್ತಿ ಬಂದಿದೆ.

ಸೈಮಾ ತೆಲುಗು ಸಿನಿಮಾ ಪ್ರಶಸ್ತಿ, ತೆಲುಗಿನಲ್ಲೂ ಕನ್ನಡಿಗರ ಮಿಂಚು
ಮಂಜುನಾಥ ಸಿ.
|

Updated on: Sep 15, 2024 | 9:21 AM

Share

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಮೊದಲ ದಿನ ಕನ್ನಡ ಮತ್ತು ತೆಲುಗಿನಿಂದ ನಾಮಿನೇಟ್ ಆದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯ್ತು. ಭಾನುವಾರದಂದು ತಮಿಳು ಹಾಗೂ ಮಲಯಾಳಂ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನಿತರೆ ಸಿನಿಮಾಗಳು ಹೆಚ್ಚು ಪ್ರಶಸ್ತಿ ಬಾಚಿಕೊಂಡಿವೆ. ತೆಲುಗಿನಲ್ಲಿ ‘ದಸರಾ’, ‘ಬಲಗಂ’ ಸಿನಿಮಾಗಳು ಹೆಚ್ಚು ಪ್ರಶಸ್ತಿ ಬಾಚಿಕೊಂಡಿವೆ. ಅಂದಹಾಗೆ ತೆಲುಗಿನಲ್ಲೂ ಸಹ ಕನ್ನಡದ ನಟರು, ತಂತ್ರಜ್ಞರು ಮುಂಚೂಣಿಯಲ್ಲಿದ್ದಾರೆ.

ಅತ್ಯುತ್ತಮ ನಟ- ನಾನಿ (ದಸರಾ)

ಅತ್ಯುತ್ತಮ ನಟಿ- ಕೀರ್ತಿ ಸುರೇಶ್ (ದಸರಾ)

ಅತ್ಯುತ್ತಮ ನಟ (ಕ್ರಿಟಿಕ್)- ಆನಂದ್ ದೇವರಕೊಂಡ (ಬೇಬಿ)

ಅತ್ಯುತ್ತಮ ನಟಿ (ಕ್ರಿಟಿಕ್)- ಮೃಣಾಲ್ ಠಾಕೂರ್ (ಹಾಯ್ ನಾನ್ನ)

ಅತ್ಯುತ್ತಮ ನಿರ್ದೇಶಕ- ಶ್ರೀಕಾಂತ ಒಡೆಲಾ (ದಸರಾ)

ಅತ್ಯುತ್ತಮ ನಿರ್ದೇಶಕ (ಕ್ರಿಟಿಕ್ಸ್)- ಸಾಯಿ ರಾಜೇಶ್ (ಬೇಬಿ)

ಅತ್ಯುತ್ತಮ ವಿಲನ್- ದುನಿಯಾ ವಿಜಯ್ (ಭಗವಂತ ಕೇಸರಿ)

ಅತ್ಯುತ್ತಮ ಗಾಯಕ- ರಾಮ್ ಮಿರಿಯಾಲ (ಬಲಗಂ)

ಅತ್ಯುತ್ತಮ ಪೋಷಕ ನಟ- ದೀಕ್ಷಿತ್ ಶೆಟ್ಟಿ (ದಸರಾ)

ಅತ್ಯುತ್ತಮ ಪೋಷಕ ನಟಿ- ಕಿಯಾರಾ ಖನ್ನಾ (ಹೈ ನಾನ್ನ)

ಅತ್ಯುತ್ತಮ ಹೊಸ ನಿರ್ದೇಶಕ- ಶೌರ್ಯ (ಹೈ ನಾನ್ನ)

ಅತ್ಯುತ್ತಮ ಹೊಸ ನಟ- ಸಂಗೀತ್ (ಮ್ಯಾಡ್)

ಅತ್ಯುತ್ತಮ ಭರವಸೆಯ ನಟ- ಸುಮಂತ್ ಪ್ರಭಾಸ್ (ಮೇಮು ಫೇಮಸ್)

ಇದನ್ನೂ ಓದಿ: ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಅತ್ಯುತ್ತಮ ಹೊಸ ನಟಿ- ವೈಷ್ಣವಿ (ಬೇಬಿ)

ಅತ್ಯುತ್ತಮ ಸಂಗೀತ ನಿರ್ದೇಶಕ- ಹೇಷಮ್ ಅದ್ಬುಲ್ ವಹಾಬ್ (ಹೈ ನಾನ್ನ)

ಅತ್ಯುತ್ತಮ ತೆಲುಗು ಸಿನಿಮಾ- ಭಗವಂತ ಕೇಸರಿ

ಅತ್ಯುತ್ತಮ ಸಾಹಿತ್ಯ- ಅನಂತ್ (ಬೇಬಿ)

ಅತ್ಯುತ್ತಮ ಸಿನಿಮಾಟೊಗ್ರಫರ್- ಭುವನ್ ಗೌಡ (ಸಲಾರ್)

ಅತ್ಯುತ್ತಮ ಹಾಸ್ಯನಟ- ವಿಷ್ಣು (ಮ್ಯಾಡ್)

ವರ್ಷದ ಅತ್ಯುತ್ತಮ ನಿರ್ಮಾಪಕ- ವಿವೈಆರ್​ಎ ಎಂಟರ್ಟೈನರ್ಸ್

ಎಂಟರ್ಟೈನರ್ ಆಫ್​ ದಿ ಇಯರ್- ಶ್ರುತಿ ಹಾಸನ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ