AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ

Sita Ramam teaser: ಈ ಚಿತ್ರವು ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಮೂಡಿಬರಲಿದ್ದು, ಚಿತ್ರದ ಟೀಸರ್​ ಅನ್ನು ನೋಡಿದರೆ ಮನಮುಟ್ಟುವ ಪ್ರಮಕಥೆಯನ್ನು ಹೊಂದಿರುವುದರಲ್ಲಿ ಅನುಮಾನವೇ ಇಲ್ಲ.

ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ
Dulquer Salmaan-Rashmika Mandanna
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 26, 2022 | 9:59 PM

ಸೌತ್ ಸಿನಿರಂಗದಲ್ಲಿ ಸೆನ್ಸೇಷನ್ ಸೃಷ್ಟಿಸಿರುವ ಮಾಲಿವುಡ್ ನಟ ದುಲ್ಖರ್ ಸಲ್ಮಾನ್ (Dulquer Salmaan) ಅಭಿನಯದ ಹೊಸ ಚಿತ್ರ ಸೀತಾ ರಾಮಂ (Sita Ramam teaser) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೋಧನ ಕಥೆ ಹೇಳಲಿರುವ ಈ ಚಿತ್ರದಲ್ಲಿ ದುಲ್ಖರ್ ಲೆಫ್ಟಿನೆಂಟ್ ರಾಮ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಸೀತಾ ಪಾತ್ರದಲ್ಲಿ ಮೃಣಾಲ್ ಠಾಕೂರ್ (Mrunal Thakur) ಅಭಿನಯಿಸಿದ್ದಾರೆ. ಇನ್ನು ಮತ್ತೊಂದು ಪ್ರಮುಖ ಪಾತ್ರದಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಕಾಣಿಸಿಕೊಂಡಿರುವುದು ವಿಶೇಷ. ಸೌತ್ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ಹನು ರಾಘವಪುಡಿ.

ಚಿತ್ರದ ಟೀಸರ್ ಮೂಲಕವೇ ರೋಮ್ಯಾಂಟಿಕ್ ಕಥೆಯನ್ನು ತಿಳಿಸುವ ಸೂಚನೆ ನೀಡಿರುವ ನಿರ್ದೇಶಕ ರಾಘವಪುಡಿ, ಸೀತಾ ರಾಮಂ ಚಿತ್ರವನ್ನು ಕಾಶ್ಮೀರ ಕಣಿವೆಯಲ್ಲಿ ಚಿತ್ರವನ್ನು ಚಿತ್ರೀಕರಿಸಿರುವುದು ವಿಶೇಷ. ಅದರಲ್ಲೂ ಪಿಎಸ್ ವಿನೋದ್ ಅವರ ಸಿನಿಮಾಟೋಗ್ರಾಫಿಯು ಪ್ರತಿ ಫ್ರೇಮ್​ನಲ್ಲೂ ಎದ್ದು ಕಾಣಿಸುತ್ತಿದೆ. ಇನ್ನು ಚಿತ್ರದಲ್ಲಿ ಯೋಧನ ನಿರೀಕ್ಷೆಗಳು, ಪ್ರೀತಿಯ ಹುಡುಕಾಟವನ್ನು ನಿರೀಕ್ಷಿಸಬಹುದು. ಇನ್ನು ಈ ಚಿತ್ರಕ್ಕೆ ಬಂಡವಾಳ ಹೂಡಿರುವುದು ಅಶ್ವಿನಿ ದತ್ ಮತ್ತು ಪ್ರಿಯಾಂಕಾ ದತ್.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಈ ಚಿತ್ರವು ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಮೂಡಿಬರಲಿದ್ದು, ಚಿತ್ರದ ಟೀಸರ್​ ಅನ್ನು ನೋಡಿದರೆ ಮನಮುಟ್ಟುವ ಪ್ರಮಕಥೆಯನ್ನು ಹೊಂದಿರುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು. ಈಗಾಗಲೇ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವು ಆಗಸ್ಟ್ 5 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ