AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ. ಈ ಮದುವೆಯಲ್ಲಿ ಆದ ತೊಂದರೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ
ಝಹೀರ್-ಸೋನಾಕ್ಷಿ
ರಾಜೇಶ್ ದುಗ್ಗುಮನೆ
|

Updated on: Jun 27, 2024 | 11:00 AM

Share

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇತ್ತೀಚೆಗೆ ಝಹೀರ್ ಇಖ್ಬಾಲ್​ನ ಮದುವೆ ಆದರು. ಸಿಂಪಲ್ ಆಗಿ ಈ ವಿವಾಹ ಕಾರ್ಯ ನಡೆದಿತ್ತು. ಆ ಬಳಿಕ ಸೋನಾಕ್ಷಿ ಅವರು ಭರ್ಜರಿಯಾಗಿ ರಿಸೆಪ್ಷನ್ ಆಯೋಜನೆ ಮಾಡಿದ್ದರು. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಈ ಮಧ್ಯೆ ಒಂದು ತೊಂದರೆ ಆಗಿದೆ. ಫ್ಯಾನ್ಸ್ ಭರ್ಜರಿಯಾಗಿ ರೆಡಿ ಆಗಿ ಬಂದಿದ್ದರು. ಅವರು ಕೂಡ ಅತಿಥಿಗಳಂತೆ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಈ ವೇಳೆ ಅವಘಡ ಉಂಟಾಗಿದೆ.

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ.

‘ಸೆಲೆಬ್ರಿಟಿ ಮದುವೆ ರಿಸೆಪ್ಷನ್​ನಲ್ಲಿ ಅಭಿಮಾನಿಗಳು ಗೇಟ್​ನ ಮುರಿದು ಒಳಗೆ ಬರೋದನ್ನು ನೋಡಿದೆ. ಜನರು ಟಿಪ್​-ಟಾಪ್ ಆಗಿ ಡ್ರೆಸ್ ಹಾಕಿ ಬಂದಿದ್ದರು. ತಾವೂ ಅತಿಥಿಗಳು ಎಂದು ತೋರಿಸುವ ಪ್ರಯತ್ನದಲ್ಲಿದ್ದರು. ಇದೆಲ್ಲ ಯಾವ ಖುಷಿಗೆ? ರೀಲ್ಸ್ ಮಾಡೋದಕ್ಕಾ? ಜನರು ಇಷ್ಟೊಂದು ಅನುಪಯುಕ್ತ ಎಂದು ಗೊತ್ತಿರಲಿಲ್ಲ’ ಎಂದು ಸುಶಾಂತ್ ಪೋಸ್ಟ್ ಮಾಡಿದ್ದಾರೆ.

ಜೂನ್ 23ರಂದು ಸೋನಾಕ್ಷಿ ಹಾಗೂ ಝಹೀರ್ ಅವರು ಮದುವೆ ಆಗಿದ್ದಾರೆ. ಮನೆಯಲ್ಲಿ ಸಿಂಪಲ್ ಆಗಿ ಮದುವೆ ನಡೆದಿದೆ. ಇಬ್ಬರೂ ಏಳು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. ಆ ಬಳಿಕ ಇವರು ವಿವಾಹ ಆಗುವ ನಿರ್ಧಾರ ತೆಗೆದುಕೊಂಡರು.

ಇದನ್ನೂ ಓದಿ: ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?

ಸಲ್ಮಾನ್ ಖಾನ್, ಕಾಜೋಲ್, ವಿದ್ಯಾ ಬಾಲನ್, ರೇಖಾ, ಹುಮಾ ಖುರೇಶಿ, ಅದಿತಿ ರಾವ್ ಹೈದರಿ, ಆದಿತ್ಯ ರಾಯ್ ಕಪೂರ್, ಅನಿಲ್ ಕಪೂರ್ ಮೊದಲಾದವರು ಮದುವೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ