ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ. ಈ ಮದುವೆಯಲ್ಲಿ ಆದ ತೊಂದರೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ
ಝಹೀರ್-ಸೋನಾಕ್ಷಿ
Follow us
|

Updated on: Jun 27, 2024 | 11:00 AM

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇತ್ತೀಚೆಗೆ ಝಹೀರ್ ಇಖ್ಬಾಲ್​ನ ಮದುವೆ ಆದರು. ಸಿಂಪಲ್ ಆಗಿ ಈ ವಿವಾಹ ಕಾರ್ಯ ನಡೆದಿತ್ತು. ಆ ಬಳಿಕ ಸೋನಾಕ್ಷಿ ಅವರು ಭರ್ಜರಿಯಾಗಿ ರಿಸೆಪ್ಷನ್ ಆಯೋಜನೆ ಮಾಡಿದ್ದರು. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಈ ಮಧ್ಯೆ ಒಂದು ತೊಂದರೆ ಆಗಿದೆ. ಫ್ಯಾನ್ಸ್ ಭರ್ಜರಿಯಾಗಿ ರೆಡಿ ಆಗಿ ಬಂದಿದ್ದರು. ಅವರು ಕೂಡ ಅತಿಥಿಗಳಂತೆ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಈ ವೇಳೆ ಅವಘಡ ಉಂಟಾಗಿದೆ.

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ.

‘ಸೆಲೆಬ್ರಿಟಿ ಮದುವೆ ರಿಸೆಪ್ಷನ್​ನಲ್ಲಿ ಅಭಿಮಾನಿಗಳು ಗೇಟ್​ನ ಮುರಿದು ಒಳಗೆ ಬರೋದನ್ನು ನೋಡಿದೆ. ಜನರು ಟಿಪ್​-ಟಾಪ್ ಆಗಿ ಡ್ರೆಸ್ ಹಾಕಿ ಬಂದಿದ್ದರು. ತಾವೂ ಅತಿಥಿಗಳು ಎಂದು ತೋರಿಸುವ ಪ್ರಯತ್ನದಲ್ಲಿದ್ದರು. ಇದೆಲ್ಲ ಯಾವ ಖುಷಿಗೆ? ರೀಲ್ಸ್ ಮಾಡೋದಕ್ಕಾ? ಜನರು ಇಷ್ಟೊಂದು ಅನುಪಯುಕ್ತ ಎಂದು ಗೊತ್ತಿರಲಿಲ್ಲ’ ಎಂದು ಸುಶಾಂತ್ ಪೋಸ್ಟ್ ಮಾಡಿದ್ದಾರೆ.

ಜೂನ್ 23ರಂದು ಸೋನಾಕ್ಷಿ ಹಾಗೂ ಝಹೀರ್ ಅವರು ಮದುವೆ ಆಗಿದ್ದಾರೆ. ಮನೆಯಲ್ಲಿ ಸಿಂಪಲ್ ಆಗಿ ಮದುವೆ ನಡೆದಿದೆ. ಇಬ್ಬರೂ ಏಳು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. ಆ ಬಳಿಕ ಇವರು ವಿವಾಹ ಆಗುವ ನಿರ್ಧಾರ ತೆಗೆದುಕೊಂಡರು.

ಇದನ್ನೂ ಓದಿ: ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?

ಸಲ್ಮಾನ್ ಖಾನ್, ಕಾಜೋಲ್, ವಿದ್ಯಾ ಬಾಲನ್, ರೇಖಾ, ಹುಮಾ ಖುರೇಶಿ, ಅದಿತಿ ರಾವ್ ಹೈದರಿ, ಆದಿತ್ಯ ರಾಯ್ ಕಪೂರ್, ಅನಿಲ್ ಕಪೂರ್ ಮೊದಲಾದವರು ಮದುವೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?