AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?

Mahesh Babu | SSMB28 ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಈ ನಟಿಯರು ಆಫರ್​ ರಿಜೆಕ್ಟ್​ ಮಾಡಿದ್ದಕ್ಕೊಂದು ಕಾರಣ ಇದೆ.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?
ಮಹೇಶ್ ಬಾಬು
TV9 Web
| Edited By: |

Updated on: Jul 12, 2022 | 11:48 AM

Share

ನಟ ಮಹೇಶ್​ ಬಾಬು (Mahesh Babu) ಅವರು ಸದ್ಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಈ ವರ್ಷ ತೆರೆಕಂಡ ಈ ಚಿತ್ರ ಸೂಪರ್​ ಹಿಟ್​ ಆಯಿತು. ಬಳಿಕ ಅವರು ಫ್ಯಾಮಿಲಿ ಜೊತೆ ಫಾರಿನ್​ ಟ್ರಿಪ್​ ಹೊಗಿದ್ದರು. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. ಖ್ಯಾತ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ (Trivikram Srinivas) ಜೊತೆ ಮಹೇಶ್​ ಬಾಬು ಕೈ ಜೋಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ. ಈ ಸಿನಿಮಾದ ಪಾತ್ರವರ್ಗದ ಕುರಿತು ಹಲವು ಬಗೆಯ ಮಾಹಿತಿ ಹರಿದಾಡುತ್ತಿದೆ. ಇದು ಮಹೇಶ್​ ಬಾಬು ಅವರ 28ನೇ (SSMB28) ಸಿನಿಮಾವಾಗಿದ್ದು, ಇದರಲ್ಲಿ ನಟಿಸಲು ಕೆಲವು ಹೀರೋಯಿನ್ಸ್​ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಮಹೇಶ್​ ಬಾಬು-ತ್ರಿವಿಕ್ರಮ್​ ಕಾಂಬಿನೇಷನ್​ನ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾದಲ್ಲಿ ಸೆಕೆಂಡ್​ ಹೀರೋಯಿನ್​ ಪಾತ್ರ ಕೂಡ ಇರಲಿದೆಯಂತೆ. ಆದರೆ ಆ ಪಾತ್ರದಲ್ಲಿ ನಟಿಸಲು ಕೆಲವು ಸ್ಟಾರ್​ ನಾಯಕಿಯರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಶ್ರೀಲೀಲಾ, ನಭಾ ನಟೇಶ್​ ಹಾಗೂ ನಿಧಿ ಅಗರ್​ವಾಲ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಅವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ತೆಲುಗಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಚಿತ್ರತಂಡದಿಂದಾಗಲೇ ಅಥವಾ ಈ ನಟಿಯರಿಂದಾಗಲೀ ಸ್ಪಷ್ಟನೆ ಸಿಕ್ಕಿಲ್ಲ.

ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಎರಡನೇ ನಾಯಕಿ ಪಾತ್ರಕ್ಕೆ ಹೆಚ್ಚು ಮಹತ್ವ ಇಲ್ಲದ ಕಾರಣ ನಭಾ ನಟೇಶ್​, ಶ್ರೀಲೀಲಾ ಹಾಗೂ ನಿಧಿ ಅಗರ್​ವಾಲ್​ ಅವರು ಈ ಆಫರ್​ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಅಂತಿಮವಾಗಿ ಯಾರು ಆ ಪಾತ್ರಕ್ಕೆ ಆಯ್ಕೆ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ತ್ರಿವಿಕ್ರಮ್​ ಜೊತೆಗಿನ ಸಿನಿಮಾದ ಕೆಲಸಗಳು ಮುಗಿದ ಬಳಿಕ ಮಹೇಶ್​ ಬಾಬು ಅವರು ರಾಜಮೌಳಿ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಬಗ್ಗೆಯೂ ಸಖತ್​ ನಿರೀಕ್ಷೆ ಇದೆ. ಆ ಕುರಿತು ಹೆಚ್ಚಿನ ಅಪ್​​ಡೇಟ್​ ಪಡೆಯಲು ಫ್ಯಾನ್ಸ್​ ಕಾದಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ