AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ; ಹೊಸ ಪೋಸ್ಟರ್ ಮೂಲಕ ಹಿಗ್ಗಾಮುಗ್ಗಾ ಟ್ರೋಲ್

Kumbha Poster Troll: ಎಸ್​ಎಸ್ ರಾಜಮೌಳಿ ನಿರ್ದೇಶನದ SSMB 29 ಚಿತ್ರದ ವಿಲನ್ ಪೃಥ್ವಿರಾಜ್ ಸುಕುಮಾರನ್ 'ಕುಂಭ' ಪಾತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಈ ಪೋಸ್ಟರ್ ಟ್ರೋಲ್ ಹಾಗೂ ಹಾಲಿವುಡ್ ಕಾಪಿ ಆರೋಪಗಳಿಗೆ ಗುರಿಯಾಗಿದೆ. ವಿಚಿತ್ರವಾದ ಚೇರ್​ನಲ್ಲಿ ಪೃಥ್ವಿರಾಜ್ ಕಾಣಿಸಿಕೊಂಡಿದೆ.

ರಾಜಮೌಳಿ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ; ಹೊಸ ಪೋಸ್ಟರ್ ಮೂಲಕ ಹಿಗ್ಗಾಮುಗ್ಗಾ ಟ್ರೋಲ್
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Nov 08, 2025 | 3:08 PM

Share

ಎಸ್​ಎಸ್​ ರಾಜಮೌಳಿ ಸಿನಿಮಾ ಅನೌನ್ಸ್ ಮಾಡಿದರು ಎಂದರೆ ಅದರ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗುತ್ತವೆ. ಪಾತ್ರಧಾರಿಗಳ ಪರಿಚಯಿಸಿದಾಗ ಎಲ್ಲರಿಗೂ ಖುಷಿ ಆಗುತ್ತದೆ. ಆದರೆ, ಈ ಬಾರಿ ಯಾಕೋ ರಾಜಮೌಳಿ (Rajamouli) ಅದೃಷ್ಟ ಕೈ ಕೊಟ್ಟಂತೆ ಕಾಣುತ್ತಿದೆ. ಅವರು ತಮ್ಮ ಹೊಸ ಸಿನಿಮಾದ ವಿಲನ್ ಪಾತ್ರವನ್ನು ಪರಿಚಯಿಸಿದ್ದಾರೆ. ಈ ಪಾತ್ರದ ಪೋಸ್ಟರ್ ಸಿನಿಮಾಗೆ ಹೈಪ್ ನೀಡುವ ಬದಲು ಟ್ರೋಲಿಗರಿಗೆ ಆಹಾರ ಆಗಿದ್ದಾರೆ.

‘ಎಸ್​ಎಸ್​ಎಂಬಿ 29’ ಹೆಸರಿನ ಸಿನಿಮಾನ ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ ಆದರೆ, ಪ್ರಿಯಾಂಕಾ ಚೋಪ್ರಾ ನಾಯಕಿ. ಈ ಸಿನಿಮಾದ ಟೈಟಲ್ ಇನ್ನು ಕೆಲವೇ ದಿನಗಳಲ್ಲಿ ರಿವೀಲ್ ಆಗಲಿದೆ. ಅದಕ್ಕೂ ಮೊದಲು ಚಿತ್ರದ ವಿಲನ್ ಪೃಥ್ವಿರಾಜ್ ಸುಕುಮಾರನ್​ ಪಾತ್ರವನ್ನು ರಾಜಮೌಳಿ ಅವರು ಪರಿಚಯಿಸಿದರು.

‘ಕುಂಭ’ ಹೆಸರಿನ ಪಾತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್​ ಕಾಣಿಸಿಕೊಂಡಿದ್ದಾರೆ. ಅವರು ಚೇರ್ ಮೇಲೆ ಕುಳಿತಿದ್ದಾರೆ. ಆ ಚೇರ್​​ ವಿಚಿತ್ರವಾಗಿದೆ. ಅದಕ್ಕೆ ಎರಡು ಚಕ್ರ ಇದೆ. ಪೃಥ್ವಿರಾಜ್ ಕಾಲು ಸರಿ ಇಲ್ಲ ಎಂಬುದು ಪೋಸ್ಟರ್​​ನಲ್ಲಿ ಕಾಣಿಸುತ್ತದೆ. ಈ ಚೇರ್​ಗೆ ಚಿತ್ರ ವಿಚಿತ್ರವಾದ ಕೈಗಳಿವೆ. ಇದು ಯಾವುದೋ ಹಾಲಿವುಡ್ ಸಿನಿಮಾದಿಂದ ಕದಿಯಲ್ಪಟ್ಟ ಪೋಸ್ಟರ್ ಎಂಬ ಆರೋಪ ಒಂದು ಕಡೆಯಾದರೆ, ಟ್ರೋಲ್​ಗಳ ಕಾಟ ಮತ್ತೊಂದು ಕಡೆ.

ಇದನ್ನೂ ಓದಿ: ಪವರ್​ಫುಲ್ ‘ವಿಲನ್’ ಪರಿಚಯಿಸಿದ ರಾಜಮೌಳಿ, ಹಾಲಿವುಡ್ ಸ್ಪೂರ್ತಿ?

ಸದ್ಯ ಈ ಪೋಸ್ಟರ್ ಸಾಕಷ್ಟು ಟ್ರೋಲ್​ಗಳನ್ನು ಎದುರಿಸುತ್ತಿದೆ. ಈ ಪೋಸ್ಟರ್​ಗೆ ವಿವಿಧ ರೀತಿಯ ಟ್ರೋಲ್​ಗಳು ಎದುರಾಗುತ್ತಿವೆ. ಹಳೆಯ ಸಿನಿಮಾಗಳ ದೃಶ್ಯಗಳನ್ನು ಬಳಕೆ ಮಾಡಿಕೊಂಡು ಈ ಪೋಸ್ಟರ್ ಅನ್ನು ಟೀಕಿಸುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?