AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​
ಸುಗಂಧ ಹಾಗೂ ಸಂಕೇತ್​ ಮದುವೆ ಫೋಟೋಗಳು
ರಾಜೇಶ್ ದುಗ್ಗುಮನೆ
| Edited By: |

Updated on: May 07, 2021 | 5:14 PM

Share

 ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊವಿಡ್ ಸೋಂಕು​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದಿದೆ. ಕೆಲವು ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದೆ. ಅನೇಕ ರಾಜ್ಯಗಳಲ್ಲಿ ಮದುವೆಗೆ ಅತಿಥಿಗಳ ಮಿತಿ ಹೇರಲಾಗಿದೆ. ಈ ರೀತಿಯ ಕಠಿಣ ನಿಯಮದ ಮಧ್ಯೆಯೂ ಸೆಲೆಬ್ರಿಟಿ ಜೋಡಿಯೊಂದು ಅದ್ದೂರಿಯಾಗಿ ಮದುವೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಜೋಡಿ ಮೇಲೆ ಕೇಸ್ ದಾಖಲಾಗಿದೆ.

ಕಪಿಲ್​ ಶರ್ಮಾ ಶೋನಲ್ಲಿ ಸುಗಂಧ​ ಮಿಶ್ರಾ ಹಾಗೂ ಸಂಕೇತ್​ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ಈ ಜೋಡಿ ಏಪ್ರಿಲ್​ 26ರಂದು ಮದುವೆ ಆಗಿದೆ. ಆದರೆ, ವಿವಾಹ ಆಗುವ ಸಂದರ್ಭದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜೋಡಿ ಪಂಜಾಬ್​ನಲ್ಲಿ ಮದುವೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರದ ನಿಯಮದ ಪ್ರಕಾರ ಮದುವೆಗೆ 10 ಜನರು ಮಾತ್ರ ಪಾಲ್ಗೊಳ್ಳಬಹುದು. ಆದರೆ, ಈ ಜೋಡಿಯ ಮದುವೆ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದರು. ಅಲ್ಲದೆ, ವಿವಾಹ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ಬಗ್ಗೆ ಸಾಕಷ್ಟು ವಿಡಿಯೋಗಳು ಕೂಡ ವೈರಲ್​ ಆಗಿದ್ದವು. ಇದನ್ನು ಗಮನಿಸಿದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು. ಈಗ ಕೊವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಜೋಡಿಗೆ ಸಂಕಷ್ಟಕ್ಕೆ ತುತ್ತಾಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ